Congress Vision

Congress Vision

Welcome to Congress Vision - Your Source for Insightful Political Updates! 🇮🇳 #CongressForIndia

23/09/2023

ಈ ಮೈತ್ರಿ ಯಾರ "ಸಂತೋಷ"ಕ್ಕೆ BJP Karnataka ?

ಬಿಜೆಪಿಯ ಅಗೋಚರ ಸರ್ವಾಧಿಕಾರಿ ಬಿ.ಎಲ್ ಸಂತೋಷ್ ಅವರ ಮೇಲೆ ಹಿಗ್ಗಾಮುಗ್ಗಾ ಮಾತಿನ ದಾಳಿ ಮಾಡಿದ್ದ ಕುಮಾರಸ್ವಾಮಿಯವರನ್ನು ಬಿಜೆಪಿ ಕ್ಷಮಿಸಿಬಿಟ್ಟಿತೇ?
ಅಥವಾ ಆಗ ಆಡಿದ್ದು ಕೇವಲ ನಾಟಕವೇ?

ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿ ಈಗ ಅದೇ ಫ್ಯಾಮಿಲಿ ಪಾರ್ಟಿಯ ಮೊರೆ ಹೋಗಿದ್ದು ಯಾವ ನೈತಿಕತೆಯಲ್ಲಿ?

23/09/2023

ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ,

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ.

ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ.

22/09/2023

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ?

ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ?

ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ?

ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ?

22/09/2023

ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ,

ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು.

ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ!
KD ಅಂದರೆ “ಕಮಲ ದಳ”!

ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ, ಅಭಿನಂದನೆಗಳು.

22/09/2023

ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲೊಪ್ಪದ ಬಿಜೆಪಿಯ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ.

A ಟೀಮ್ ಗಿಂತ B ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ BJP Karnataka?

ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರ ಜೊತೆಗೆ ಹೋಗಿದ್ದಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು, ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಚರ್ಚಿಸಬಹುದಿತ್ತು! !

22/09/2023

ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ!

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ.

ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ.

ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನು ವಿಸರ್ಜಿಸಿವುದೇ ಉತ್ತಮ!

16/09/2023

ಬಿಜೆಪಿಯ ಟಿಕೆಟ್ ಹಗರಣದಲ್ಲಿ ದಿನಕ್ಕೊಂದೊಂದು ಹೆಸರು ಹೊರಬರುತ್ತಿವೆ,

ಚೈನ್ ಚೈತ್ರಳ ಆಡಿಯೋದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ,

ಸುನಿಲ್ ಕುಮಾರ್ ಅವರಿಗೂ ಚೈತ್ರಳಿಗೂ ಈ ಹಗರಣದಲ್ಲಿ ಇರುವ ಸಂಬಂಧವೇನು ಎಂಬುದು ಇನ್ನೂ ನಿಗೂಢ.

ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದರೂ BJP Karnataka ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುತ್ತಿರುವುದೇಕೆ ?

ಪಕ್ಷದ ಹೆಸರಲ್ಲೇ ವಂಚನೆ ನಡೆದಿದ್ದರೂ ಬಿಜೆಪಿ ದೂರು ದಾಖಲಿಸದೆ ಸುಮ್ಮನಿರುವುದೇಕೆ?

16/09/2023

ಕಾಂಗ್ರೆಸ್ ಪಕ್ಷಕ್ಕೆ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗೆಗೆ ಇರುವ ಗೌರವ, ಸಂವಿಧಾನದ ಬಗ್ಗೆ ಇರುವ ಬದ್ಧತೆ ಅಚಲವಾದುದು.

ಅಂತರ್ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಿನ್ನೆ ಹಮ್ಮಿಕೊಂಡಿದ್ದ ಸಂವಿಧಾನ ಪೀಠಿಕೆ ವಾಚಿಸುವ ಅಭಿಯಾನದಲ್ಲಿ ಪಂಚಾಯ್ತಿ ಮಟ್ಟದಿಂದ ವಿಧಾನಸೌಧದವರೆಗೆ ಸುಮಾರು 2,31,66,401 ಜನರು ಭಾಗಿಯಾಗಿ ವಿಶ್ವ ದಾಖಲೆ ನಿರ್ಮಿಸಲಾಗಿದೆ.

ಸಂವಿಧಾನ ಬದಲಿಸುತ್ತೇವೆ ಎನ್ನುವವರ ನಡುವೆ ಜನರಲ್ಲಿ ಸಂವಿಧಾನದ ಬಗ್ಗೆ ಅರಿವು ಹಾಗೂ ಗೌರವವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ ನಮ್ಮ ಸರ್ಕಾರ.

16/09/2023

ಸರ್ವರಿಗೂ ಸಮಪಾಲು, ಸಮಬಾಳು ಎಂಬ ದ್ಯೇಯ ಹೊಂದಿರುವ ನಮ್ಮ ಸರ್ಕಾರ ಸಂವಿಧಾನ ನೀಡಿದ ಹಕ್ಕಿನಂತೆ ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಪಣ ತೊಟ್ಟಿದೆ.

ಸೌಲಭ್ಯ ವಂಚಿತ ಜನರನ್ನು ತಲುಪುವ ಉದ್ದೇಶದೊಂದಿಗೆ “ಸಮಾನತೆ” ಎಂಬ ತಂತ್ರಾಂಶವನ್ನು ಸಾದರಪಡಿಸಲಾಗಿದೆ.

ಈ ತಂತ್ರಾಂಶವು ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ನೆರವಾಗಲಿದೆ.

15/09/2023

ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ, ಕೆಪಿಸಿಸಿ ಕಚೇರಿ

15/09/2023

ದೇಶದಲ್ಲೇ ಮೊದಲ ಬಾರಿಗೆ ನಮ್ಮ ಸರ್ಕಾರವು ಡೆಲಿವರಿ ಬಾಯ್ಸ್‌ ( ಗಿಗ್‌ ಕಾರ್ಮಿಕರು )ಗಳಿಗೆ ರೂ.2 ಲಕ್ಷ ಜೀವವಿಮೆ ಮತ್ತು ರೂ.2 ಲಕ್ಷ ಅಪಘಾತ ಪರಿಹಾರ ವಿಮಾ ಸೌಲಭ್ಯ ಕಲ್ಪಿಸಿ ಆದೇಶ ಹೊರಡಿಸಿದೆ.

ಇದು ನಮ್ಮ ನಾಯಕರಾದ Rahul Gandhi ಅವರ ಆಶಯದ ಯೋಜನೆ.

ಭಾರತ್ ಜೋಡೊ ಪಾದಯಾತ್ರೆಯ ಸಂದರ್ಭದಲ್ಲಿ ಡೆಲಿವರ್ ಬಾಯ್‌ಗಳ ಜೊತೆ ಚರ್ಚೆ ನಡೆಸಿದ್ದಾಗ ಅವರ ಅಸುರಕ್ಷಿತ ಬದುಕಿನ ಬವಣೆಗಳು ರಾಹುಲ್ ಗಾಂಧಿ ಅವರ ಗಮನಕ್ಕೆ ಬಂದಿತ್ತು. ಅವುಗಳನ್ನು ಪರಿಹರಿಸುವ ಭರವಸೆಯನ್ನೂ ಅವರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ನೂತನ ವಿಮಾ ಯೋಜನೆಯನ್ನು ರೂಪಿಸಿ ಜಾರಿಗೆ ತಂದಿದ್ದೇವೆ.

ರಾಜ್ಯಾದ್ಯಂತ ಗ್ರಾಹಕರಿಗೆ ಆಹಾರ, ದಿನಸಿ, ತರಕಾರಿ ಮುಂತಾದ ಅವಶ್ಯಕ ವಸ್ತುಗಳನ್ನು ಮನೆ ಬಾಗಿಲಿಗೆ ಮುಟ್ಟಿಸುವ ಡೆಲಿವರಿ ಬಾಯ್‌ ಗಳು ನಿಗದಿತ ಸಮಯದಲ್ಲಿ ಆರ್ಡರ್ ತಲುಪಿಸಬೇಕೆಂಬ ಕಾರಣಕ್ಕಾಗಿ ಸಂಚಾರ ದಟ್ಟಣೆಯ ನಡುವೆ ಪ್ರಾಣವನ್ನು ಪಣಕ್ಕಿಟ್ಟು ವಾಹನ ಚಾಲನೆ ಮಾಡುತ್ತಿದ್ದಾರೆ. ಇಂತಹ ಅಪಾಯಕಾರಿ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಶ್ರಮಜೀವಿಗಳ ನಿತ್ಯದ ಬದುಕಿನ ಸವಾಲುಗಳನ್ನು ಅರ್ಥೈಸಿಕೊಂಡು, ಅಪಘಾತ, ಪ್ರಾಣಹಾನಿ ಸಂಭವಿಸಿದಾಗ ಅವರ ನೆರವಿಗೆ ಧಾವಿಸಬೇಕು ಎಂಬ ಉದ್ದೇಶದಿಂದ ಈ ವಿಮಾ ಕಾರ್ಯಕ್ರಮವನ್ನು ಬಜೆಟ್‌ ನಲ್ಲಿ ಘೋಷಿಸಿ, ಈಗದನ್ನು ಜಾರಿಗೆ ಕೊಟ್ಟು ನುಡಿದಂತೆ ನಡೆದಿದ್ದೇವೆ.

Siddaramaiah
CM Karnataka

#ನುಡಿದಂತೆ_ನಡೆಯುತ್ತಿದ್ದೇವೆ

Photos from Congress Vision's post 15/09/2023

ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವ ಜವಾಬ್ದಾರಿ ಹೊತ್ತಿರುವ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಡಿ.ಸಿ ಗಳು ಮತ್ತು ಜಿಲ್ಲಾ ಪಂಚಾಯತಿಯ ಸಿಇಒ ಗಳ ಸಭೆ ನಡೆಸಿ, ಆಡಳಿತ ವ್ಯವಸ್ಥೆಯಲ್ಲಿ ಒಂದಷ್ಟು ಸುಧಾರಣೆ ತರುವ ನಿಟ್ಟಿನಲ್ಲಿ ಸಲಹೆ, ಸೂಚನೆ ನೀಡಿದ್ದೇನೆ.
- ಮುಖ್ಯಮಂತ್ರಿ Siddaramaiah

15/09/2023

ಟಿಕೆಟ್ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ
Basavaraj Bommai ಅವರು.

ಯಾವುದಾದ್ರೂ ಹೆಣ ಕಂಡರೆ ಹಿಂದೂ ಕಾರ್ಯಕರ್ತರು ಎಂದು ಬೊಬ್ಬೆ ಹೊಡೆಯುವ ಬಿಜೆಪಿ ತನ್ನ ಕಾರ್ಯಕರ್ತರು ಅಕ್ರಮ, ಅನಾಚಾರ ನಡೆಸಿದಾಗ ಜಾರಿಕೊಳ್ಳುವುದೇಕೆ?

🔹ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆಯಾಗಿದ್ದಾಳೆ.

🔹ಮತ್ತೊಬ್ಬ ಆರೋಪಿ ಗಗನ್ ಕಡೂರು ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ.

🔹ವಂಚನೆ ನಡೆಸಿದ್ದು ಬಿಜೆಪಿ ಟಿಕೆಟ್ ಹೆಸರಲ್ಲಿ.

🔹ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಡೀಲ್ ನಡೆಸಲು ಬಳಸಿಕೊಳ್ಳಲಾಗಿತ್ತು.

ಹೀಗಿದ್ದೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಆತ್ಮವಂಚನೆ ಅಲ್ಲವೇ BJP Karnataka?

15/09/2023

ಸಮಾಜವನ್ನು ಪ್ರಚೋದಿಸುವ ಸುಳ್ಳು ಸುದ್ದಿಗಳು ಪಿಡುಗಾಗಿ ಪರಿಣಮಿಸಿದೆ, ಈ ಪಿಡುಗಿಗೆ ಕಡಿವಾಣ ಹಾಕಲು ಸಚಿವ Priyank Kharge ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಮುಂದಾಗಿದೆ.

ಸುಳ್ಳು ಸುದ್ದಿ ಸೃಷ್ಟಿಸುವವರ, ಅದನ್ನು ಹಬ್ಬಿಸುವವರ ಮೇಲೆ ನಿಗಾ ಇಟ್ಟು ಅಂತವರ ಮೇಲೆ ಕ್ರಮ ಜರುಗಿಸಲು ಸಮಿತಿ ರಚಿಸಲಾಗುತ್ತದೆ.

ಸತ್ಯವನ್ನು ಜನತೆಗೆ ತಿಳಿಸಲು, ಅರಿವು ಮೂಡಿಸಲು 'ಫ್ಯಾಕ್ಟ್ ಚೆಕ್' ತಂಡ ಕೂಡ ಕೆಲಸ ಮಾಡಲಿದೆ.

15/09/2023

ಕರ್ನಾಟಕದ ಬಿಜೆಪಿಯನ್ನು ಸಂತೋಷ “ಜಿ” ಮುಳುಗಿಸಿದರು,

ಕರ್ನಾಟಕದ ಬಿಜೆಪಿಯನ್ನು ಮೋದಿ “ಜಿ ” ಕೈಬಿಟ್ಟರು,

Dear BJP Karnataka,

ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅದ್ಯಾರೋ ವಿಶ್ವನಾಥ್ “ಜಿ” ಅವರ ಸಹಾಯವನ್ನದರೂ ಪಡೆಯಿರಿ!

Photos from Congress Vision's post 15/09/2023

ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆ.ಡಿ.ಎಸ್ ಪಕ್ಷಗಳ ಹಲವು ಮುಖಂಡರು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾರ್ಯಾಧ್ಯಕ್ಷರಾದ Ramalinga Reddy, BN Chandrappa, ಎಂಎಲ್ಸಿ ಎಸ್. ರವಿ, ಮಾಜಿ ಶಾಸಕರಾದ Sowmya Reddy ಸೇರಿದಂತೆ ಹಲವರು ಉಪಸ್ಥಿತರಿದ್ದರು.

15/09/2023

ಮೈಸೂರು ಸಂಸ್ಥಾನದ ದಿವಾನರಾಗಿ ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದ,

ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರಾದ, 'ಭಾರತರತ್ನ' ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನದಂದು,

ಅವರ ಗೌರವಾರ್ಥ ಆಚರಿಸಲಾಗುವ ಅಭಿಯಂತರರ ದಿನದ ಶುಭಾಶಯಗಳು.

14/09/2023

ಆಗಸ್ಟ್ ನಲ್ಲಿ ಇರದ ದಾರಿದ್ರ್ಯ ಸೆಪ್ಟೆಂಬರ್ ನಲ್ಲಿ ಬಂದಿದ್ದು ಯಾರಿಗೆ,
ಜೆಡಿಎಸ್ ಗೋ? ಬಿಜೆಪಿಗೋ ?

ಕುಮಾರಸ್ವಾಮಿಯೊಂದಿಗೆ ಹೋಗುವ ದಾರಿದ್ರ್ಯ ಬಿಜೆಪಿಗೆ ಬಂದಿಲ್ಲ ಎಂದಿದ್ದರು ಸುನಿಲ್ ಕುಮಾರ್,

ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೆಲ್ಲ ಬಂದಿಲ್ಲ ಎಂದಿದ್ದರು HDK,

ಇಂತಹ ಯೂಟರ್ನ್ ಗಳಿಂದಲೇ ಉಭಯ ಪಕ್ಷಗಳನ್ನು ರಾಜ್ಯದ ಜನತೆ ನಂಬಿಕೆಗೆ ಅರ್ಹವಲ್ಲ ಎಂದು ತೀರ್ಮಾನಿಸಿ ಹೀನಾಯವಾಗಿ ತಿರಸ್ಕರಿಸಿದ್ದು.

ದಾರಿದ್ರ್ಯ ಬಂದಿದ್ದು ಯಾರಿಗೆ ಎಂಬುದನ್ನು ಉಭಯ ಪಕ್ಷಗಳೂ ಅವಲೋಕನ ನಡೆಸಿ ರಾಜ್ಯದ ಜನತೆಗೆ ತಿಳಿಸಲಿ!

14/09/2023

ಮೈತ್ರಿಗೆ ಕತ್ರಿ ಬಿತ್ತೇ ?!

ಜೆಡಿಎಸ್ ನವರು ವಚನ ಭ್ರಷ್ಟರು, ಜೀವಮಾನದಲ್ಲಿ ಅವರ ಸಹವಾಸ ಮಾಡುವುದಿಲ್ಲ ಎನ್ನುತ್ತಿದ್ದ ಯಡಿಯೂರಪ್ಪವರು ಜೆಡಿಎಸ್ ಜೊತೆಗಿನ ಸಖ್ಯ ಬೆಳೆಸುವ ಮಾತಾಡಿದ್ದರು, ಈಗ ಮತ್ತೆ ಯೂಟರ್ನ್ ಹೊಡೆದಿದ್ದಾರೆ.

ಮೈತ್ರಿಯ ಚೌಕಸಿ ವ್ಯವಹಾರ ಕುದುರಲಿಲ್ಲವೇ ಅಥವಾ ಯಡಿಯೂರಪ್ಪನವರನ್ನು ಕಟ್ಟಿಹಾಕಲು ಈ ಕಡಿವಾಣ ಹಾಕಿದ್ದೇ BJP Karnataka?

14/09/2023

‘ಧರ್ಮ‘ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ.
ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.

ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ.

14/09/2023

ಶಕ್ತಿ ಯೋಜನೆಯಿಂದ ಪ್ರವಾಸಿ ತಾಣಗಳಿಗೆ, ದೇವಸ್ಥಾನಗಳಿಗೆ ಬರುವ ಜನರ ಸಂಖ್ಯೆ ಹೆಚ್ಚಿದೆ.

ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಬರುವ ಹಾಲುಣಿಸುವ ತಾಯಂದಿರ ಅನುಕೂಲಕ್ಕಾಗಿ ದೇವಾಲಯಗಳಲ್ಲಿ ಹಾಲುಣಿಸಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಸಚಿವ Ramalinga Reddy ಅವರ ನೇತೃತ್ವದಲ್ಲಿ ಮುಜರಾಯಿ ಇಲಾಖೆ ಹಲವು ಜನಸ್ನೇಹಿ ನಿರ್ಧಾರಗಳನ್ನು ಕೈಗೊಂಡು ಜನಮೆಚ್ಚುಗೆಗೆ ಪಾತ್ರವಾಗುತ್ತಿದೆ.

13/09/2023

ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?

* ಸಿಎಂ ಹುದ್ದೆಗೆ ₹ 2,500 ಕೋಟಿ,
* ಮಂತ್ರಿಗಿರಿಗೆ ₹ 70 - ₹ 80 ಕೋಟಿ,
* MLA ಟಿಕೆಟ್ ಗೆ ₹ 7 ಕೋಟಿ!!

ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು. ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!

ಈ ಮಾರಾಟದ ಆಟದಲ್ಲಿ 'ವಿರೋಧ ಪಕ್ಷದ ನಾಯಕ'ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ BJP Karnataka?

13/09/2023

ಬಿಜೆಪಿ ಪಕ್ಷದಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?
ಟಿಕೆಟ್ ವಂಚನೆಯ ಪ್ರಕರಣದಲ್ಲಿ ಬಿಜೆಪಿಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯೂ ಪ್ರಮುಖ ಆರೋಪಿ.

ಈತನ ವಂಚನೆಯ ಬಗ್ಗೆ ಒಂದು ತಿಂಗಳ ಹಿಂದೆಯೇ ಪಕ್ಷಕ್ಕೆ ದೂರು ಬಂದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಏಕೆ BJP Karnataka?

ವಂಚಕರಿಗೆ, ಭ್ರಷ್ಟರಿಗೆ ಬಿಜೆಪಿ ತವರು ಮನೆಯಾಗಿದೆಯೇ?

13/09/2023

ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ?

ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ Araga Jnanendra ಅವರೇ?

ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ ಸ್ಯಾಂಟ್ರೋ ರವಿ, ಚೈನ್ ಚೈತ್ರ ಜ್ಞಾನೇಂದ್ರರಿಗೆ ಪರಮಾಪ್ತರು.

ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ ಕೃಪೆ ಇತ್ತೇ?

ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ?

13/09/2023

ಹಿಂದೆ ಗೃಹಮಂತ್ರಿಯಾಗಿದ್ದಾಗ PSI ಹಗರಣದ ಪ್ರಮುಖ ಆರೋಪಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದ ಮಾಜಿ ಗೃಹ ಸಚಿವರು ಈಗ ವಂಚನೆ ಆರೋಪಿಯ ರಕ್ಷಣೆಗೆ ಬ್ಯಾಟ್ ಬೀಸುತ್ತಿದ್ದಾರೆ.

Araga Jnanendra ಅವರೇ,
ಆಕೆ ವಂಚಿಸಿದ್ದು ನಿಮ್ಮದೇ ಪಕ್ಷದಲ್ಲಿರುವ ಹಿಂದೂಪರ ಉದ್ಯಮಿಗೆ, ಆಕೆಯ ವಿರುದ್ದ ದೂರು ನೀಡಿದ್ದು ಅದೇ ನಿಮ್ಮದೇ ಪಕ್ಷದ ಮುಖಂಡ, ಆದರೂ ಆಕೆಯ ಪರ ನಿಂತಿದ್ದೀರಿ ಅಂದರೆ ₹ 7 ಕೋಟಿಯಲ್ಲಿ ನಿಮಗೂ ಪಾಲಿದೆಯೇ?

ಬಿಜೆಪಿ ಅಂದರೆ ಭ್ರಷ್ಟರು, ವಂಚಕರಿಗೆ ಬಲು ಪ್ರೀತಿ ಏಕೆ?

13/09/2023

ಬಿಜೆಪಿ ತನ್ನ ಆಡಳಿತದಲ್ಲಿ ಕುಮಾರಕೃಪಾ ಅತಿಥಿಗೃಹವನ್ನು ಭ್ರಷ್ಟರು, ಲಂಪಟರು, ದಗಾಕೋರರ ಅಡ್ಡೆಯಾಗಿ ಬದಲಾಯಿಸಿತ್ತೇ?

ಸ್ಯಾಂಟ್ರೋ ರವಿಯೂ ವಂಚನೆಯ ಕೆಲಸಗಳಿಗೆ ಕುಮಾರಕೃಪಾವನ್ನೇ ಕಾಯಂ ಕಾರ್ಯಸ್ಥಾನ ಮಾಡಿಕೊಂಡಿದ್ದ,

ಚೈನ್ ಚೈತ್ರ ಕೂಡ ಟಿಕೆಟ್ ವಂಚನೆಗೆ ಕುಮಾರಕೃಪಾವನ್ನೇ ಆಶ್ರಯಿಸಿದ್ದಳು.

ಕುಮಾರಕೃಪಾ ಅತಿಥಿಗೃಹವನ್ನು ಥರ್ಡ್ ಗ್ರೇಡ್ ಲಾಡ್ಜ್ ನಂತೆ ವ್ಯವಸ್ಥೆ ಮಾಡಿಕೊಡುವುದರ ಹಿಂದೆ ಯಾರ ಕೃಪೆ ಇತ್ತು BJP Karnataka?

13/09/2023

ಬಿಜೆಪಿ ಹಾಗೂ ಅದರ ಬಾಡಿಗೆ ಭಾಷಣಕಾರರ ಅಸಲಿ ಬಂಡವಾಳ ಬಯಲಾಗುತ್ತಿದೆ.

ಹಿಂದುತ್ವದ ಹೆಸರಲ್ಲಿ ಹಿಂದುಗಳನ್ನೇ ವಂಚಿಸುವುದು ಬಿಜೆಪಿ ಹಾಗೂ ಅದರ ಪರಿವಾರದ ಹಳೆ ಚಾಳಿ.

ವಂಚನೆ ಪ್ರಕರಣದಲ್ಲಿ ಬಂಧನವಾದ ಚೈನ್ ಚೈತ್ರ ಎಂಬಾಕೆಯ ಪ್ರಕರಣದಲ್ಲಿ ಬಿಜೆಪಿ ಮೌನವಹಿಸಿದೆ.

"ಟಿಕೆಟ್ ಮಾರಾಟ" ಬೆಳಕಿಗೆ ಬಂದಿರುವಾಗ BJP Karnataka ಯ ಸ್ಪಷ್ಟನೆ ಏನಿರಬಹುದು?

ಆಕೆಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಿದ್ದ ವರಸೆ ಪ್ರದರ್ಶಿಸಬಹುದೇ?

"ಆಕೆ ಬಿಜೆಪಿಯ ಸದಸ್ಯೆ ಅಲ್ಲ" ಎಂದು ಹೇಳಿಕೆ ಹೊರಡಿಸಬಹುದೇ?

ಬಿಜೆಪಿ ಪ್ರಮಾಣಿಕವಾಗಿದ್ದರೆ ಪಕ್ಷದ ಹೆಸರಲ್ಲಿ ವಂಚಿಸಿದ ಆಕೆಯ ವಿರುದ್ದ ಈ ಹಿಂದೆಯೇ ದೂರು ನೀಡಲಿಲ್ಲ ಏಕೆ?

13/09/2023

ಉಗ್ರ ಭಾಷಣಕಾರ್ತಿ ಬಿಜೆಪಿಯ MLA ಟಿಕೆಟ್ ಕೊಡಿಸುವುದಾಗಿ ಸುಮಾರು 7 ಕೋಟಿ ಪಡೆದು ವಂಚಿಸಿದ್ದಾರೆಂದು ಕುಂದಾಪುರದ ಉದ್ಯಮಿಯೊಬ್ಬರು ದೂರಿದ್ದಾರೆ.

ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ?

ಈ ವಂಚನೆ ಪ್ರಕರಣ ಹಲವು ತಿಂಗಳ ಹಿಂದೆಯೇ ಬೆಳಕಿಗೆ ಬಂದಿದ್ದರೂ ಬಿಜೆಪಿ ಪಕ್ಷ ದೂರು ಕೊಡದೆ ಸುಮ್ಮನಿರುವುದೇಕೆ?

ಈ 7 ಕೋಟಿ ವಂಚನೆಯಲ್ಲಿ ಬಿಜೆಪಿಗರ ಪಾಲೆಷ್ಟು? RSS ನ ಪಾಲೆಷ್ಟು?

ಈ ಮಹಾ ವಂಚನೆಯ ಬಗ್ಗೆ BJP Karnataka ಮೌನವಹಿಸಿರುವುದೇಕೆ?

13/09/2023

ಉಗ್ರ ಭಾಷಣಕಾರ್ತಿ ಬಿಜೆಪಿಯ MLA ಟಿಕೆಟ್ ಕೊಡಿಸುವುದಾಗಿ 7 ಕೋಟಿ ಪಡೆದು ವಂಚಿಸಿದ್ದಾರೆಂದು ಕುಂದಾಪುರದ ಉದ್ಯಮಿಯೊಬ್ಬರು ದೂರಿದ್ದಾರೆ.

ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ? 7 ಕೋಟಿ ವಂಚನೆಯಲ್ಲಿ ಬಿಜೆಪಿಗರ ಪಾಲೆಷ್ಟು? RSS ನ ಪಾಲೆಷ್ಟು? ಈ ಮಹಾ ವಂಚನೆಯ ಬಗ್ಗೆ BJP Karnataka ಮೌನವಹಿಸಿರುವುದೇಕೆ?

Photos from Congress Vision's post 13/09/2023

ತಮಿಳುನಾಡಿಗೆ 5,000 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮುಂದಿನ ಕ್ರಮಗಳ ಬಗ್ಗೆ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಎಂ Siddaramaiah, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar, ಸಚಿವರಾದ ಚಲುವರಾಯ ಸ್ವಾಮಿ, DR HC Mahadevappa, ನಾಗೇಂದ್ರ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

12/09/2023

ಭಾರತದಲ್ಲಿ ಮಾನವ ಹಕ್ಕುಗಳು ಹಾಗೂ ಪತ್ರಿಕಾ ಸ್ವತಂತ್ರವನ್ನು ಗೌರವಿಸುವಂತೆ ಅಮೆರಿಕಾ ಅಧ್ಯಕ್ಷರು ಭಾರತದ ಪ್ರಧಾನಿಗೆ ಹೇಳಿದ್ದಾರಂತೆ..

ಭಾರತಕ್ಕೆ ಈ ರೀತಿ ಅನ್ಯರಿಂದ ಪಾಠ ಹೇಳಿಸಿಕೊಳ್ಳುವಂತಹ ಸ್ಥಿತಿ ತಂದವರು ಯಾರು? ಯಾಕೆ?

ಅಮೆರಿಕಾ ಅಧ್ಯಕ್ಷರ ಈ ಹೇಳಿಕೆಗೆ ಮೋದಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿದ್ದಾರೆ.

ಈ ಮೌನ ಯಾವುದಕ್ಕೆ ಸಮ್ಮತಿ, ಜೋ ಬೈಡನ್ ಅವರ ಹೇಳಿಕೆಗೋ? ಅಥವಾ ಮಾನವ ಹಕ್ಕುಗಳ ಹಾಗೂ ಪತ್ರಿಕಾ ಸ್ವತಂತ್ರದ ದಮನಕ್ಕೋ?

Photos from Congress Vision's post 12/09/2023

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಲೀಪುರಂನಲ್ಲಿ ಒಟ್ಟು 121 ಕೊಳೆಗೇರಿ ನಿವಾಸಿಗಳಿಗೆ ಆರೋಗ್ಯ ಸಚಿವರಾದ ಶ್ರೀ Dinesh Gundu Rao ಅವರು, ಹಕ್ಕುಪತ್ರಗಳನ್ನು ವಿತರಿಸಿದರು.

ಹಲವಾರು ವರ್ಷಗಳಿಂದ ಒಂದೇ ಪ್ರದೇಶದಲ್ಲಿ ವಾಸ್ತವ್ಯ ಹೊಂದಿರುವವರಿಗೆ ಮೂಲ ಸೌಕರ್ಯಗಳ ಜೊತೆಗೆ, ಹಕ್ಕುಪತ್ರ ದೊರೆತಿರುವುದು ನಿವಾಸಿಗಳ ಮೊಗದಲ್ಲಿ ಮಂದಹಾಸ ಮೂಡಿಸಿದೆ.

Photos from Congress Vision's post 12/09/2023

ವಿಧಾನಸೌಧದಲ್ಲಿ ಇಂದು ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು & ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಶ್ರೀ Siddaramaiah , ಉಪ ಮುಖ್ಯಮಂತ್ರಿ ಶ್ರೀ DK Shivakumar ಹಾಗೂ ಕಂದಾಯ ಸಚಿವರಾದ ಶ್ರೀ Krishna Byre Gowda ಅವರು, ಸಭೆ ನಡೆಸಿ, ಜಿಲ್ಲಾವಾರು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.

11/09/2023

ವಿಶ್ವ ಪ್ರಜಾಪ್ರಭುತ್ವ ದಿನದಂದು ಸಂವಿಧಾನದ ಪೀಠಿಕೆಯನ್ನು ಓದುವ ಅಭಿಯಾನವನ್ನು ಬೆಂಬಲಿಸಿ ಮಾತನಾಡಿದ ನಾಡಿನ ಸಾಕ್ಷಿ ಪ್ರಜ್ಞೆ ದೇವನೂರು ಮಹಾದೇವ ಅವರ ನುಡಿಗಳು

Photos from Congress Vision's post 11/09/2023

ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar ಅವರು ವಿಧಾನಸೌಧದಲ್ಲಿ ನೆದರ್ಲೆಂಡ್‌ನ ಪ್ರಧಾನಿ ಮಾರ್ಕ್ ರುಟ್ಟೆ ಹಾಗೂ ಆ ದೇಶದ ಕಂಪನಿಗಳ ಪ್ರಮುಖರ ಜೊತೆ ಸಭೆ ನಡೆಸಿದರು. ಸಚಿವರಾದ M. B. Patil, Priyank Kharge ಉಪಸ್ಥಿತರಿದ್ದರು.

11/09/2023

ಬಿಜೆಪಿ ಆಡಳಿತದ ಅವಧಿಯಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ನೀಡುವ ಶುಚಿ ಯೋಜನೆಯನ್ನು ಸ್ಥಾಗಿತಗೊಳಿಸಲಾಗಿತ್ತು.

ನಮ್ಮ ಸರ್ಕಾರ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ ಮರುಜೀವ ನೀಡಲು ಮುಂದಾಗಿದೆ,

ಪದವಿಪೂರ್ವ ವಿದ್ಯಾರ್ಥಿನೀಯರಿಗೆ ಋತುಸ್ರಾವ ಕಪ್ ವಿತರಿಸುವ “ನನ್ನ ಮೈತ್ರಿ“ ಯೋಜನೆಗೆ ಚಾಲನೆ ನೀಡಲು ನಮ್ಮ ಸರ್ಕಾರ ಸಜ್ಜಾಗಿದೆ.

ಜನರಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಜನಸ್ನೇಹಿ ಯೋಜನೆಗಳು ಬರುತ್ತವೆ ಎಂಬ ವಿಶ್ವಾಸ ಮೂಡುತ್ತಿದೆ.

11/09/2023

ಮಾಜಿ ಕ್ರಿಕೆಟಿಗ ಶ್ರೀ Anil Kumble ಅವರು, ವಿಮಾನ ನಿಲ್ದಾಣದಿಂದ BMTC ಬಸ್ ಬಳಸುವ ಮೂಲಕ ಸ್ಪೂರ್ತಿದಾಯಕ ಉದಾಹರಣೆಗೆಯಾಗಿದ್ದಾರೆ.

ಸರ್ವರೂ ಅವರ ಮಾರ್ಗದರ್ಶನವನ್ನು ಅನುಸರಿಸೋಣ. ಹಸಿರು ಮತ್ತು ಸುಸ್ಥಿರ ನಗರಕ್ಕಾಗಿ ಸಾರ್ವಜನಿಕ ಸಾರಿಗೆಯನ್ನು ಬೆಂಬಲಿಸೋಣ. BMTC ಸುರಕ್ಷಿತ, ಆರಾಮದಾಯಕ ಪ್ರಯಾಣದ ಅನುಭವವನ್ನು ಒದಗಿಸಲು ಬದ್ಧವಾಗಿದೆ.

11/09/2023

ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ "ಜಾತ್ಯಾತೀತತೆ"ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು "ಕಮಲ ದಳ" ಎಂದು ಬದಲಿಸಿಕೊಂಡರೆ ಒಳಿತು!

ಇತ್ತ BJP Karnataka ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ.

11/09/2023

ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ..!
ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ.

ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?!

Want your organization to be the top-listed Government Service in Hassan?
Click here to claim your Sponsored Listing.

Videos (show all)

ಈ ಮೈತ್ರಿ ಯಾರ "ಸಂತೋಷ"ಕ್ಕೆ BJP Karnataka ?ಬಿಜೆಪಿಯ ಅಗೋಚರ ಸರ್ವಾಧಿಕಾರಿ ಬಿ.ಎಲ್ ಸಂತೋಷ್ ಅವರ ಮೇಲೆ ಹಿಗ್ಗಾಮುಗ್ಗಾ ಮಾತಿನ ದಾಳಿ ಮಾಡಿದ್ದ...
ಈ ಮೈತ್ರಿ ಯಾರ "ಸಂತೋಷ"ಕ್ಕೆ BJP Karnataka ?ಬಿಜೆಪಿಯ ಅಗೋಚರ ಸರ್ವಾಧಿಕಾರಿ ಬಿ.ಎಲ್ ಸಂತೋಷ್ ಅವರ ಮೇಲೆ ಹಿಗ್ಗಾಮುಗ್ಗಾ ಮಾತಿನ ದಾಳಿ ಮಾಡಿದ್ದ...
ಮಹಿಳಾ ಸಬಲೀಕರಣಕ್ಕಾಗಿ ನಾವು ಜಾರಿಗೆ ತಂದಿರುವ "ಶಕ್ತಿ" ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ. #ಶಕ್ತಿಯೋಜನೆ#reelsofIndia#reelsvideo#re...
ಶಕ್ತಿ ಯೋಜನೆ ಜಾರಿಯಾಗಿ ನೂರು ದಿನ ಪೂರೈಸಿದೆ,ಕರ್ನಾಟಕದ ಮಹಿಳೆಯರು ಯೋಜನೆಯ ಲಾಭ ಪಡೆದು ಸಂತಸ ವ್ಯಕ್ತಪಡಿಸುತ್ತಿರುವುದು ನಮ್ಮ ಸರ್ಕಾರಕ್ಕೆ ಸಾರ...
"ಇತಿಹಾಸ ಸೃಷ್ಟಿಸಲು ಬಂದಿದ್ದೇನೆ, ಇತಿಹಾಸ ಸೃಷ್ಟಿಸುತ್ತೇನೆ"- @DKShivakumar#ಇತಿಹಾಸ  #ಸೃಷ್ಟಿಸಲು  #ಸೃಷ್ಟಿಸುತ್ತೇನೆ  #DKShivakumar #...
ಸರ್ವರಿಗೂ ಸಮಪಾಲು, ಸಮಬಾಳು ಎಂಬ ದ್ಯೇಯ ಹೊಂದಿರುವ ನಮ್ಮ ಸರ್ಕಾರ ಸಂವಿಧಾನ ನೀಡಿದ ಹಕ್ಕಿನಂತೆ ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರ...
ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ, ಕೆಪಿಸಿಸಿ ಕಚೇರಿ
#MondayMotivation #Inspiration #MotivationMonday #StayPositive #DreamBig #NeverGiveUp #Goals #YouCanDoIt #PositiveVibes ...
ಉಗ್ರ ಭಾಷಣಕಾರ್ತಿ ಬಿಜೆಪಿಯ MLA ಟಿಕೆಟ್ ಕೊಡಿಸುವುದಾಗಿ 7 ಕೋಟಿ ಪಡೆದು ವಂಚಿಸಿದ್ದಾರೆಂದು ಕುಂದಾಪುರದ ಉದ್ಯಮಿಯೊಬ್ಬರು ದೂರಿದ್ದಾರೆ.ಸಿಎಂ ಹುದ...
ಉಗ್ರ ಭಾಷಣಕಾರ್ತಿ ಬಿಜೆಪಿಯ MLA ಟಿಕೆಟ್ ಕೊಡಿಸುವುದಾಗಿ 7 ಕೋಟಿ ಪಡೆದು ವಂಚಿಸಿದ್ದಾರೆಂದು ಕುಂದಾಪುರದ ಉದ್ಯಮಿಯೊಬ್ಬರು ದೂರಿದ್ದಾರೆ.ಸಿಎಂ ಹುದ...
ವಿಶ್ವ ಪ್ರಜಾಪ್ರಭುತ್ವ ದಿನದಂದು ಸಂವಿಧಾನದ ಪೀಠಿಕೆಯನ್ನು ಓದುವ ಅಭಿಯಾನವನ್ನು ಬೆಂಬಲಿಸಿ ಮಾತನಾಡಿದ ನಾಡಿನ ಸಾಕ್ಷಿ ಪ್ರಜ್ಞೆ ದೇವನೂರು ಮಹಾದೇವ ...
ವಿಶ್ವ ಪ್ರಜಾಪ್ರಭುತ್ವ ದಿನದಂದು ಸಂವಿಧಾನದ ಪೀಠಿಕೆಯನ್ನು ಓದುವ ಅಭಿಯಾನವನ್ನು ಬೆಂಬಲಿಸಿ ಮಾತನಾಡಿದ ನಾಡಿನ ಸಾಕ್ಷಿ ಪ್ರಜ್ಞೆ ದೇವನೂರು ಮಹಾದೇವ ...

Website

Address


Hassan

Other Political Organizations in Hassan (show all)
HASSAN-MP_Lok Sabha constituency  For HASSAN-MP_Lok Sabha constituency For
Hassan, 573201

Assembly Constituencies Shravanabelagola Arsikere Belur Hassan Holenarasipur Arkalgud Sakleshpura Ka

Inc Hassan Inc Hassan
Hassan, 573201

Inc Hassan official

Team Nikhil Team Nikhil
Hassan
Hassan, 573116

HUGE FANS OF NK

Bjp ಬೆಂಬಲಿತ ಪ್ರಜ್ವಲ್ Bjp ಬೆಂಬಲಿತ ಪ್ರಜ್ವಲ್
Mallipattana
Hassan, 573102

ಜೈ ಮೋದಿಜಿ �

H k Mahesh And Team Hassan constitutence H k Mahesh And Team Hassan constitutence
Old Taluk Office Road
Hassan, 573201

AAP Aam Aadmi Party Hassan AAP Aam Aadmi Party Hassan
Make My Tour , Shankarmatt Road
Hassan, 573201

Since inception, our fight is against corruption. We are here to eradicate corruption in any form pr