Namma Dharwad

Dharwad, is a city located in the north western part of the Indian state of Karnataka. It is the hea

Photos from Colour candies by Ashwini's post 17/02/2022
04/11/2021

https://www.facebook.com/sathyashankarvhp/photos/125557583200261

ನಿಮಗೂ ಹಾಗೂ ನಿಮ್ಮ ಕುಟುಂಬದ ಎಲ್ಲಾ ಸದಸ್ಯರಿಗೂ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು.

Sri Shivakumara Shivacharya Mahaswamiji Shraddhanjali - 2021 24/09/2021

https://youtu.be/NhDzVQDUWmQ

Sri Shivakumara Shivacharya Mahaswamiji Shraddhanjali - 2021 Sri Taralabalu Jagadguru Sri 1108 Shivakumara Shivacharya Mahaswamiji Shraddhanjali - 2021

Real Star Upendra, Priyanka New Film | ಪ್ರಿಯಾಂಕ ಉಪೇಂದ್ರರ ‘1980’ ಸಿನಿಮಾದ​ ಸುದ್ದಿಗೋಷ್ಠಿ | Tv9kannada 13/09/2021

https://www.youtube.com/watch?v=KWzFPxsfcJo

Real Star Upendra, Priyanka New Film | ಪ್ರಿಯಾಂಕ ಉಪೇಂದ್ರರ ‘1980’ ಸಿನಿಮಾದ​ ಸುದ್ದಿಗೋಷ್ಠಿ | Tv9kannada Real Star Upendra, Priyanka New Film | ಪ್ರಿಯಾಂಕ ಉಪೇಂದ್ರರ ‘1980’ ಸಿನಿಮಾದ​ ಸುದ್ದಿಗೋಷ್ಠಿ | Tv9kannada► TV9 Kannada Website: https://tv9kannada.com► Subscribe to...

11/09/2021

https://www.facebook.com/Analytics-Media-112009767876890/

Analytics Media Events, Content, SEO, Creative Services, Social Media, Content Marketing, E-Commerce Advertising, Ph

Mobile uploads 11/09/2021

https://www.facebook.com/sathyashankarvhp/photos/a.111058454650174/111059111316775/

ಅನಾಲಿಟಿಕ್ಸ್ ಮೀಡಿಯಾ

My Festive look | Ganesh Chathurthi Makeup | Little Princess Nakshatra | GRWM | 10/09/2021

https://youtu.be/lKg9rbh_xp8

My Festive look | Ganesh Chathurthi Makeup | Little Princess Nakshatra | GRWM | This easy Ganesha chathurthi makeup can be created for any festivals..I loved this version of music with makeup, if you want to see same, please comment and ...

BIG BREAKING: ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಸೆ. 6 ರಿಂದ 6,7,8 ನೇ ಕ್ಲಾಸ್ ಶುರು - Kannada Dunia | DailyHunt 31/08/2021

https://m.dailyhunt.in/news/india/kannada/kannada+dunia-epaper-kannadad/big+breaking+raajyadalli+shaale+aarambhakke+sarkaaradindha+adhikruta+aadesha+se+6+rindha+6+7+8+ne+klaas+shuru-newsid-n311694336

BIG BREAKING: ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಸೆ. 6 ರಿಂದ 6,7,8 ನೇ ಕ್ಲಾಸ್ ಶುರು - Kannada Dunia | DailyHunt ಬೆಂಗಳೂರು: ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 6 ರಿಂದ 6, 7, 8 ನೇ ತರಗತಿಗಳನ್ನು ಆರಂಭಿಸಲು ರಾಜ್ಯ...

ಆತ್ಮಾನಂದ ಸರಸ್ವತೀ ಸ್ವಾಮಿಗಳಿಂದ ಸದ್ಗುರು ತತ್ವ / ಭಾಗ 8 31/08/2021

https://youtu.be/6fUF-to16VA

ಆತ್ಮಾನಂದ ಸರಸ್ವತೀ ಸ್ವಾಮಿಗಳಿಂದ ಸದ್ಗುರು ತತ್ವ / ಭಾಗ 8 ಸದ್ಗುರು ತತ್ವಗಳ ಬಗ್ಗೆ ಶ್ರೀಮತ್‌ ಪರಮಹಂಸ ಪರಿವ್ರಾಜಕಾಚಾರ್ಯ ಕುಂಡಲಿನಿ ಜ್ಞಾನಯೋಗಿ ಅವಧೂತ ದಂಡಿ ಸದ್ಗುರು ಆತ್ಮಾನಂದ ಸರಸ್ವತಿ .....

26/08/2021

ಮಲೆನಾಡಿನ ಉತ್ಪನ್ನಗಳ ಕುರಿತ ಈ ವಿಡಿಯೋ ನೋಡಿ.

All other products are soo good visit their website here:

https://rawgranules.in/

RawGranules

Raw Granules

Ashwini Devadiga

https://fb.watch/7D2M6VZ07u/

ಆತ್ಮಾನಂದ ಸರಸ್ವತೀ ಸ್ವಾಮಿಗಳಿಂದ ಸದ್ಗುರು ತತ್ವ/ಭಾಗ 4 25/08/2021

https://youtu.be/8dzjIfetiz0

ಆತ್ಮಾನಂದ ಸರಸ್ವತೀ ಸ್ವಾಮಿಗಳಿಂದ ಸದ್ಗುರು ತತ್ವ/ಭಾಗ 4 ಸದ್ಗುರು ಪರಂಪರೆ ಬಗ್ಗೆ ಶ್ರೀಮತ್‌ ಪರಮಹಂಸ ಪರಿವ್ರಾಜಕಾಚಾರ್ಯ ಕುಂಡಲಿನಿ ಜ್ಞಾನಯೋಗಿ ಅವಧೂತ ದಂಡಿ ಸದ್ಗುರು ಆತ್ಮಾನಂದ ಸರಸ್ವತಿ .....

Photos from Namma Dharwad's post 18/08/2021

ಭಾರತದ ಸುಪ್ರೀಂ ಕೋರ್ಟ್‌ 2027ರಲ್ಲಿ ಮೊದಲ ಬಾರಿಗೆ ಮಹಿಳಾ ಮುಖ್ಯ ನ್ಯಾಯಮೂರ್ತಿಯನ್ನು ಕಾಣಲಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಭಾರತದ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಏರುವ ಸಾಧ್ಯತೆ ಇದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ, ನ್ಯಾಯಮೂರ್ತಿಗಳ ನೇಮಕಕ್ಕಾಗಿ ಒಟ್ಟು ಒಂಬತ್ತು ಜನರ ಹೆಸರನ್ನು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಒಂಬತ್ತು ಜನರಲ್ಲಿ ಮೂವರು ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. ಅವರು, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ಗುಜರಾತ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಬೆಲಾ ತ್ರಿವೇದಿ.

ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ಒಂಬತ್ತು ನ್ಯಾಯಮೂರ್ತಿಗಳ ಸ್ಥಾನ ಖಾಲಿ ಇದೆ. ಇಂದು ನ್ಯಾಯಮೂರ್ತಿ ನವಿನ್‌ ಸಿನ್ಹಾ ನಿವೃತ್ತರಾಗಲಿದ್ದು, ಖಾಲಿ ಇರುವ ಸ್ಥಾನಗಳ ಸಂಖ್ಯೆ 10ಕ್ಕೆ ಹೆಚ್ಚಳವಾಗಲಿದೆ.

17/08/2021

ರಾಜಸ್ಥಾನದಲ್ಲಿ ಮಿಂಚುತ್ತಿರುವ ಕರ್ನಾಟಕದ ಐಪಿಎಸ್ ಅಧಿಕಾರಿಗೆ ರಾಷ್ಟ್ರಪತಿ ಪದಕ:
ರಾಜಸ್ಥಾನದಲ್ಲಿ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿರುವ ಕರ್ನಾಟಕ ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ದಿನೇಶ್ ಅವರಿಗೆ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ಪೊಲೀಸ್ ಪದಕ ನೀಡಿ ಗೌರವಿಸಲಾಗಿದೆ.

ಸೊಹ್ರಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಎಂ.ಎನ್. ದಿನೇಶ್ ಇದೀಗ ರಾಜಸ್ಥಾನದಲ್ಲಿ ಭ್ರಷ್ಟರನ್ನು ಜೈಲಿಗೆ ಕಳುಹಿಸುವ ಮೂಲಕ ರಾಜಸ್ಥಾನದ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಿದ್ದಾರೆ.

ರಾಷ್ಟ್ರಪತಿ ಪದಕ ಗೌರವ ಸ್ವೀಕರಿಸಿದ ಹಿನ್ನೆಲೆಯಲ್ಲಿ ಒನ್‌ಇಂಡಿಯಾ ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ ಎಂ.ಎನ್. ದಿನೇಶ್ ಅವರು, ನನ್ನ ಸೇವೆ ಮೆಚ್ಚಿ ರಾಷ್ಟ್ರಪತಿ ಪದಕ ಗೌರವ ನೀಡಿರುವುದು ಅಭಿನಂದನಾರ್ಹ. ಈ ಮೊದಲೇ ನನಗೆ ಈ ಗೌರವ ಸಿಕ್ಕಬೇಕಿತ್ತು. ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣ ಬಾಕಿ ಇದ್ದಿದ್ದರಿಂದ ಸಿಕ್ಕಿರಲಿಲ್ಲ. ಇದೀಗ ಆ ಗೌರವ ಸಿಕ್ಕಿರುವುದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

14/08/2021
13/08/2021

ಕೇಂದ್ರ ಸರ್ಕಾರದಿಂದ ʼಸಾರ್ವಜನಿಕʼರಿಗೆ ಬಂಪರ್‌ ಅಫರ್‌ : ಕುಳಿತಲ್ಲೇ ʼ15 ಲಕ್ಷʼ ಗೆಲ್ಲಿ

ನೀವು ಮನೆಯಲ್ಲಿ ಕುಳಿತು ಲಕ್ಷಗಟ್ಟಲೆ ಸಂಪಾದಿಸಲು ಬಯಸಿದ್ರೆ, ನಿಮಗೆ ಬಂಪರ್‌ ಸುದ್ದಿ ಇಲ್ಲಿದೆ. ಹೌದು, ಕೇಂದ್ರ ಸರ್ಕಾರ (Central Government) ಸಾರ್ವಜನಿಕರಿಗೆ ಒಂದು ಸದಾವಕಾಶವನ್ನ ನೀಡಿದ್ದು, ಕೊಂಚ ಬುದ್ದಿ ಖರ್ಚು ಮಾಡುವ ಮೂಲಕ ಕುಳಿತಲ್ಲೇ 15 ಲಕ್ಷ ಎಣಿಸಬೋದು.

ಹಣಕಾಸು ಸಚಿವಾಲಯ (Finance Ministry) ಈ ಹೊಸ ಸ್ಪರ್ಧೆಯನ್ನ ಆರಂಭಿಸಿದ್ದು, ಇದರಲ್ಲಿ ಸೃಜನಶೀಲ ಜನರು ಸಂಸ್ಥೆಯ ಹೆಸರು (Suggest Name), ಲೋಗೋ ವಿನ್ಯಾಸ (Suggest logo) ಮತ್ತು ಟ್ಯಾಗ್‌ಲೈನ್ (Suggest Tagline) ಅನ್ನು ಸರ್ಕಾರಕ್ಕೆ ಸೂಚಿಸಬೇಕು. ನೀವು ಸೂಚಿಸಿದ ಹೆಸರು, ಟ್ಯಾಗ್‌ಲೈನ್, ಲೋಗೋ ಸರ್ಕಾರಕ್ಕೆ ಇಷ್ಟಪಟ್ಟರೆ ನೀವು ಈ ಬಹುಮಾನ ಮೊತ್ತವನ್ನ ಗೆಲ್ಲಬಹುದು.

ಇತ್ತೀಚೆಗೆ My Gov India ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಗಸ್ಟ್ 15 ರವರೆಗೆ ಕಾಲಾವಕಾಶ ನೀಡಿದೆ. ಅದ್ರಂತೆ, ನೀವು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಈ ಬಹುಮಾನವನ್ನ ಗೆಲ್ಲಬಹುದು.

ಸ್ಪರ್ಧೆ ಏನು ಗೊತ್ತಾ?
ಈ ಸ್ಪರ್ಧೆಯು ಅಭಿವೃದ್ಧಿ ಹಣಕಾಸು ಸಂಸ್ಥೆ (DFI) ಗಾಗಿ ನಡೆಸಲಾಗುತ್ತಿದೆ. ನೀವು ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯವು ಅಭಿವೃದ್ಧಿ ಹಣಕಾಸು ಸಂಸ್ಥೆಯ ಹೆಸರು, ಟ್ಯಾಗ್‌ಲೈನ್ ಮತ್ತು ಅದರ ಲಾಂಛನದ ವಿನ್ಯಾಸವನ್ನ ಸೂಚಿಸಬೇಕು. ಸೂಚನೆ ಅಂದ್ರೆ, ನೀವು ಸೂಚಿಸುವ ಹೆಸರು, ಲೋಗೋ ಮತ್ತು ಟ್ಯಾಗ್‌ಲೈನ್ ಅದರ ಕೆಲಸಕ್ಕೆ ಸಂಬಂಧಿಸಿರಬೇಕು.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಗಸ್ಟ್ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ನೀವು ಡಿಎಫ್‌ಐ ಹೆಸರು, ಲೋಗೋ ಮತ್ತು ಟ್ಯಾಗ್‌ಲೈನ್ ಅನ್ನು ಸೂಚಿಸಲು ಬಯಸಿದ್ರೆ, ನೀವು ಸರ್ಕಾರದ MyGov.in ಪೋರ್ಟಲ್‌ಗೆ ಹೋಗಿ ಮತ್ತು ಈ ಸ್ಪರ್ಧೆಗೆ ನಿಮ್ಮ ನಮೂದುಗಳನ್ನ ಕಳುಹಿಸಬೇಕು. ಆದಾಗ್ಯೂ, ಈಗ ಹೆಚ್ಚು ಸಮಯವಿಲ್ಲ. ಹೆಸರು, ಲೋಗೋ ಮತ್ತು ಡಿಎಫ್‌ಐ ಟ್ಯಾಗ್‌ಲೈನ್ ಸೂಚಿಸಲು ನಿಮ್ಮ ನಮೂದುಗಳನ್ನ ಕಳುಹಿಸಲು ಕೊನೆಯ ದಿನಾಂಕ 15 ಆಗಸ್ಟ್ 2021 ಆಗಿದೆ. ಇನ್ನು ಅದರ ನಂತ್ರ ಸರ್ಕಾರ ತನ್ನ ವಿಜೇತರನ್ನು ಘೋಷಿಸುತ್ತದೆ.

ನೋಂದಣಿಯನ್ನ ಹೇಗೆ ಮಾಡಬಹುದು..?
ಈ ಸ್ಪರ್ಧೆಯಲ್ಲಿ ಭಾಗವಹಿಸಲು, ನೀವು ಮೊದಲು mygov.in ಪೋರ್ಟಲ್‌ಗೆ ಹೋಗಿ. ನಂತ್ರ ನೀವು ಇಲ್ಲಿ ಭಾಗವಹಿಸಲು ಲಾಗಿನ್ ಟ್ಯಾಬ್ ಮೇಲೆ . ಅಮೇಲೆ ನೋಂದಣಿ ವಿವರಗಳನ್ನ ಭರ್ತಿ ಮಾಡಬೇಕು. ನೋಂದಣಿ ನಂತರ, ನೀವು ನಿಮ್ಮ ನಮೂದು ಮಾಡಬೇಕು.

ಬಹುಮಾನದ ವಿವರಗಳು..!
ಈ ಸ್ಪರ್ಧೆಯಲ್ಲಿ ಭಾಗವಹಿಸುವ ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಪ್ರಶಸ್ತಿಯನ್ನ ನೀಡಲಾಗುವುದು.
ಹೆಸರು- ರೂ.5,00,000/-, ರೂ. 3,00,000/- ರೂ. 2,00,000/-
ಟ್ಯಾಗ್‌ಲೈನ್ - ರೂ.5,00,000/-, ರೂ. 3,00,000/- ರೂ. 2,00,000/-
ಲೋಗೋ - ರೂ.5,00,000/-, ರೂ. 3,00,000/- ರೂ. 2,00,000/-

20/07/2021

ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನ ಜೀವ ತೆಗೆದ ತಂದೆ:

ಮದ್ಯ ಸೇವನೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹಾರೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಧಾರವಾಡ ತೆಲುಗರ ಓಣಿಯಲ್ಲಿ ನಡೆದಿದೆ.

36 ವರ್ಷದ ಬಸವರಾಜ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಆತನ ತಂದೆ ಪಕೀರಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿದಿನ ಕುಡಿಯಲು ಹಣ ಕೊಡುವಂತೆ ಬಸವರಾಜ ಪೀಡಿಸುತ್ತಿದ್ದ ಹಣ ಕೊಡದಿದ್ದರೆ ಮನೆಯ ಆಸ್ತಿ ದಾಖಲೆಗಳನ್ನು ಕೊಡಬೇಕೆಂದು ಹಠ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ತಂದೆ ಫಕೀರಪ್ಪ ಹಾರೆಯಿಂದ ಹೊಡೆದು ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashwini Devadiga 19/06/2021

https://www.clubhouse.com/

Ashwini Devadiga Kannada news Anchor📺woman Entrepreneur 🛍️ Exploring life ❤

India against corona/Indian monuments mandala art/colour candies by Ashwini 01/05/2021

https://youtu.be/hCQaSwk2KVE

Just Think for a while before portraying India as a disaster..

ಭಾರತ ಜಗತ್ತಿನ ಮುಂದೆ ಬೆತ್ತಲಾಗಿದೆ,
ಭಾರತ ಕರೋನ ನಿಯಂತ್ರಿಸುವಲ್ಲಿ ಸೋತಿದೆ, ಅನ್ನುವ ಮುಂಚೆ ಒಮ್ಮೆ, ಒಮ್ಮೆ ಯೋಚಿಸಿ...

Everybody is going through tough infact toughest time..
So in this tough time lets pray, lets pray for eachother...

India against corona/Indian monuments mandala art/colour candies by Ashwini I was disturbed to see India as a disaster in top international dailies.. Its we who portrayed like that.. India ia winning. India will win over this situat...

ಧಾರವಾಡದಲ್ಲಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಿದ ದುಷ್ಕರ್ಮಿಗಳು - 13/03/2021

https://suddisante.com/police-attacks-on-road-in-dharwad/

ಧಾರವಾಡದಲ್ಲಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಿದ ದುಷ್ಕರ್ಮಿಗಳು - ಧಾರವಾಡ – ಸಿಟಿ ಆರ್ಮ್ ರಿಸರ್ವ‌ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ದಲ್ಲಿ ನಡೆದಿದೆ.ಹುಬ್ಬಳ್ಳಿ ಧಾರವಾಡ ಬೈಪಾ ಸ....

23/02/2021

ಸ್ನೇಹಿತರೆ,
ಈ ಪೇಜ್ ಗೆ ನೀವೂ ಸಹ ನಮ್ಮ ತಾಲೂಕು, ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು, ಕಾರ್ಯಕ್ರಮಗಳ ವಿವರಗಳನ್ನು, ವಿಡಿಯೋಗಳನ್ನು ಶೇರ್ ಮಾಡಬಹುದು.
ಇಲ್ಲಿ ಲೇಖನಗಳನ್ನು ಬರೆಯಬಹುದು. ಉತ್ತಮ ಕಾರ್ಯಕ್ರಮಗಳು, ಆಗು ಹೋಗುಗಳನ್ನು ಲೈವ್ ಮಾಡ ಬಹುದು. ವಿವಿಧ ನ್ಯೂಸ್ ಚಾನಲ್ , ಪತ್ರಿಕೆಗಳಲ್ಲಿ ಬಂದ ಸುದ್ದಿಗಳನ್ನು, ವಿಡಿಯೋಗಳನ್ನು ಹಂಚಿಕೊಳ್ಳಬಹುದು. ನಿಮಗೆ ಗೊತ್ತಿರುವ ಸಾಧಕರನ್ನು ಇಲ್ಲಿ ಪರಿಚಯಿಸಬಹುದು.
ನಿಮಗೆ ಈ ಬಗ್ಗೆ ಆಸಕ್ತಿ ಇದ್ದರೆ ಇನ್ ಬಾಕ್ಸ್ ಗೆ ಮೆಸೇಜ್ ಮಾಡಿ.
ಬನ್ನಿ, ಎಲ್ಲರೂ ಸೇರಿ ನಮ್ಮ ತಾಲೂಕಿನ ಹಿರಿಮೆ, ಗರಿಮೆಗಳನ್ನು ಜಗತ್ತಿಗೆ ಪರಿಚಯಿಸೋಣ.

Photos from Phoenix Ambulance's post 27/01/2021
22/01/2021

ಫೀನಿಕ್ಸ್‌ ಇಂಟರ್ನ್ಯಾಷನಲ್‌ ಸಂಸ್ಥೆ 3 ರೀತಿಯ ಆಂಬುಲೆನ್ಸ್‌ ಸೇವೆಗಳನ್ನು ನಿಮಗಾಗಿ ನೀಡುತ್ತದೆ.

ರೋಡ್‌ ಆಂಬ್ಯುಲೆನ್ಸ್
ಟ್ರೈನ್‌ ಆಂಬುಲೆನ್ಸ್
ಏರ್‌ ಆಂಬುಲೆನ್ಸ್

ಆಂಬುಲೆನ್ಸ್ ಸೇವೆ ಪಡೆಯಲು ಈ ನಂಬರ್ ಗಳನ್ನು ಸೇವ್ ಮಾಡಿಟ್ಟುಕೊಂಡಿರಿ.
contact number :
9242486632
9379194662
9113973357
08040659999
08023367925
08023367548

Hashtags for phoenix:

26/10/2020

ಆತ್ಮೀಯರೆ, ನಿಮಗೆಲ್ಲ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳು. ದಸರಾ ಹಬ್ಬ ನಿಮ್ಮ ಬಾಳಿನಲ್ಲಿ ಸಂಪತ್ತು, ಸುಖ, ಸಮೃದ್ಧಿ, ನೆಮ್ಮದಿ ತರಲಿ. 💐🙏

Want your business to be the top-listed Media Company in Hubli?
Click here to claim your Sponsored Listing.

Videos (show all)

ಕೊರೊನಾ ವೈರಸ್ ಸೋಂಕು ಹರಡದಂತೆ ನೋಡಿಕೊಳ್ಳಲು ಸಾರ್ವಜನಿಕರು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಧಾರವಾಡದ ಜಿಲ್ಲಾಧಿಕಾರಿ ದೀಪಾ ಚೋಳನ ವೀಡಿಯೋ ಮೂಲ...

Website

Address

Hubli

Other News & Media Websites in Hubli (show all)
Maya Bhabi Maya Bhabi
Hubli

video

Hubballi Live Hubballi Live
Hubli, 580024

Stay Updated With The Intresting News of Hubballi - Dharwad Twin City.

Kannada Suddi - ಕನ್ನಡ ಸುದ್ದಿ Kannada Suddi - ಕನ್ನಡ ಸುದ್ದಿ
Hubli
Hubli, 580029

Kannada Suddi is a Media which broadcasts Social, Political, Educational and Special Articles

Chota Mumbai Apna Hubli Chota Mumbai Apna Hubli
Hubli

News Paper

Vijaya Samrat Hubballi Dharwad Vijaya Samrat Hubballi Dharwad
Deshpande Nagar Hubli
Hubli, 580029

Vijaya Samrat is aimed to get best news regarding education jobs an city offers

HashTag Hubballi HashTag Hubballi
Lamington Road
Hubli

Be the first to get info about the happenings in Hubballi-Dharwad

Daily world news india Daily world news india
Anand Nagar
Hubli, 580024

we provide news

Ittehad urdu Ittehad urdu
Hubli

Ittehad news mainly focuses on regional issues. Covers all community activities. Always on the path

NEWK NEWK
Vidyanagar
Hubli

Our Hubballi - ನಮ್ಮ ಹುಬ್ಬಳ್ಳಿ Our Hubballi - ನಮ್ಮ ಹುಬ್ಬಳ್ಳಿ
Hubli

This is a place where you get information about what is happening in city.You get to know whatever th

Hubballi Dharwad Infra Hubballi Dharwad Infra
Hubli

Visit our website for News and Updates of Hubballi Dharwad

Hubli Express Hubli Express
Hubli

hubliexpress.com is an online news portal launched by a journalist. The news portal covers latest new