ಕೃಷ್ಣರಾಜನಗರ ಕಾಂಗ್ರೆಸ್

ಕೃಷ್ಣರಾಜನಗರ ಕಾಂಗ್ರೆಸ್

ಕೃಷ್ಣರಾಜನಗರ ಕಾಂಗ್ರೆಸ್ ಪಕ್ಷದ ಅಧಿಕೃತ ಪ

Photos from D Ravishankar / ಡಿ ರವಿಶಂಕರ್'s post 25/10/2023
24/10/2023

ನಾಡಿನ ಸಮಸ್ತ ಜನತೆಗೆ ವಿಜಯದಶಮಿಯ ಹಾಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು.

ತಾಯಿ ದುರ್ಗೆಯು ಎಲ್ಲರಿಗೂ ಒಳಿತನ್ನು ಮಾಡಲಿ. ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸೋಣ.

15/10/2023

ಚಿತ್ರದುರ್ಗದ ಕೊನೆಯ ಅರಸ, ಗಂಡುಗಲಿ ವೀರ ಮದಕರಿ ನಾಯಕ ಅವರ ಜಯಂತಿಯ ಈ ದಿನದಂದು ಅವರಿಗೆ ನನ್ನ ಗೌರವದ ನಮನಗಳನ್ನು ಸಲ್ಲಿಸುತ್ತೇನೆ.

15/10/2023

ನಾಡಿನ ಸಮಸ್ತ ಜನತೆಗೆ ನವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ.

#ನವರಾತ್ರಿ

08/10/2023

ಸರ್ವರಿಗೂ ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು. ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾತ್ಮ ಗಾಂಧೀಜಿಯವರ ತ್ಯಾಗ, ಸೇವೆ, ಶ್ರಮವನ್ನು ಸ್ಮರಿಸೋಣ.

28/09/2023

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು.

22/09/2023

ಮಹಿಳಾ ಸಬಲೀಕರಣಕ್ಕಾಗಿ ನಾವು ಜಾರಿಗೆ ತಂದಿರುವ "ಶಕ್ತಿ" ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ.
#ಶಕ್ತಿಯೋಜನೆ

18/09/2023

ನಾಡಿನ ಸಮಸ್ತ ಜನತೆಗೆ ಸಕಲ ಸೃಷ್ಟಿಕರ್ತ, ದೇವಶಿಲ್ಪಿ 'ವಿಶ್ವಕರ್ಮ ಜಯಂತಿ'ಯ ಹಾರ್ದಿಕ ಶುಭಾಶಯಗಳು.

18/09/2023

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಬಳಸಿ ನೆಲ-ಜಲ ಸಂರಕ್ಷಣೆಯ ಕಾರ್ಯಕ್ಕೆ ಕೈಜೋಡಿಸಿ. ವಿಘ್ನ ನಿವಾರಕ ವಿಘ್ನೇಶ್ವರನು ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಅನುಗ್ರಹಿಸಲಿ.

15/09/2023
06/09/2023

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
ದೇವರು ಎಲ್ಲರಿಗೂ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ದಯಪಾಲಿಸಲಿ.

05/09/2023

ನಾಡಿನ ಸಮಸ್ತ ಗುರುವೃಂದಕ್ಕೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ನಮ್ಮ ದೇಶದ ಶಿಕ್ಷಣ ವ್ಯವಸ್ಥೆಗೆ ಅಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ಶಿಕ್ಷಕರು, ಶಿಕ್ಷಣ ತಜ್ಞರು ಹಾಗೂ ಮಾಜಿ ರಾಷ್ಟ್ರಪತಿಗಳಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.

05/09/2023

ಸೂರ್ಯನ ಅಧ್ಯಯನ ನಡೆಸುವ 'ಆದಿತ್ಯ ಎಲ್-1' ಯಶಸ್ವಿ ಉಡಾವಣೆಗೈದ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು.

Photos from Dr Yathindra Siddaramaiah's post 05/09/2023
05/09/2023

ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ 'ಶಿಕ್ಷಕರ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು.

ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು.

04/09/2023

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ.

ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ.

ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ.

ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ.

ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ.
- ಮುಖ್ಯಮಂತ್ರಿ ಸಿದ್ದರಾಮಯ್ಯ

04/09/2023

ಕಳೆದ ನೂರು ದಿನಗಳ ನಮ್ಮ‌ ಆಡಳಿತದಲ್ಲಿ ರೂ. 60,000 ಕೋಟಿಗೂ ಅಧಿಕ ಬಂಡವಾಳ ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ 30,000 ಹೊಸ ಉದ್ಯೋಗ ಸೃಜನೆ ಮಾಡಿದ್ದೇವೆ.

ಯಾವ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಇರುತ್ತದೆ ಅಲ್ಲಿ ಬಂಡವಾಳ ಹೂಡಿಕೆಯಾಗುತ್ತದೆ, ಆ ಮೂಲಕ ಉದ್ಯೋಗ ಸೃಷ್ಟಿಯಾಗುತ್ತದೆ, ರಾಜ್ಯದ ಜಿಎಸ್‌ಡಿಪಿ ಬೆಳವಣಿಗೆಯಾಗುತ್ತದೆ. ಈ ಮಾತನ್ನು ಹಿಂದೆಯೂ ಹಲವು ಬಾರಿ ಹೇಳಿದ್ದೆ, ನಮ್ಮ ಆಡಳಿತದಲ್ಲಿ ಇದನ್ನು ನಿರೂಪಿಸಿದ್ದೇವೆ.
- ಮುಖ್ಯಮಂತ್ರಿ Siddaramaiah

Photos from ಕೃಷ್ಣರಾಜನಗರ ಕಾಂಗ್ರೆಸ್'s post 02/09/2023

ಇಂದು ಹುಣಸೂರು‌‌ ಕ್ಷೇತ್ರದ ವೀರನಹೊಸಹಳ್ಳಿಯಲ್ಲಿ ನಾಡ ಹಬ್ಬ ದಸರಾ ಪ್ರಯುಕ್ತ ಗಜ ಪಯಣಕ್ಕೆ ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಶಾಸಕರಾದ ಜಿ ಟಿ ಹರೀಶ್ ಹಾಗೂ ಮೈಸೂರಿನ ಅಧಿಕಾರಿ ವರ್ಗದವರು ಈ ವೇಳೆ ಉಪಸ್ಥಿತರಿದ್ದರು

DR HC Mahadevappa

Want your organization to be the top-listed Government Service in Krishnarajanagara?
Click here to claim your Sponsored Listing.

Videos (show all)

ಮಹಿಳಾ ಸಬಲೀಕರಣಕ್ಕಾಗಿ ನಾವು ಜಾರಿಗೆ ತಂದಿರುವ "ಶಕ್ತಿ" ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ. #ಶಕ್ತಿಯೋಜನೆ
ಸ್ವತಂತ್ರ ದಿನಾಚರಣೆಯ ಶುಭಾಶಯಗಳು
ಮಾನ್ಯ ಶಾಸಕರಾದ ಡಿ ರವಿಶಂಕರ್ ರವರು ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
D Ravishankar ರವರ ಗೆಲುವಿಗೆ ಮುನ್ನುಡಿ.
ಯುವಕರು, ವಿದ್ಯಾರ್ಥಿಗಳು, ಮಹಿಳೆಯರು, ರೈತರು, ಬಡವರು, ದೀನದಲಿತರ ಭರವಸೆಯ ಪಕ್ಷ ಕಾಂಗ್ರೆಸ್ ಒಂದೇ..ಅಭಿವೃದ್ಧಿಯನ್ನು ಪಕ್ಕಕ್ಕಿರಿಸಿಭ್ರಷ್ಟಾಚಾ...
LIVE: ಜೈ ಭಾರತ್ ರ‍್ಯಾಲಿ, ಕೋಲಾರದಿಂದ ನೇರ ಪ್ರಸಾರ
ಕೆಲವೆಡೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ಹಂಚಲು ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷ...
' Narendra Modi ಅವರೇ,ನೀವು ಎಷ್ಟೇ ಪ್ರಯತ್ನಿಸಿ, ನಮ್ಮನ್ನು ಮಣ್ಣಿನಲ್ಲಿ ಹೂತುಹಾಕಲು ಮತ್ತೆ-ಮತ್ತೆ ಪ್ರಯತ್ನಿಸಿ, ಪದೇ ಪದೇ ಹುಟ್ಟಿಬರುವುದು ...
ಕಾಂಗ್ರೆಸ್ ಪಕ್ಷ ಜನರ ನೆರವಿಗಾಗಿ ಮೂರು ಮಹತ್ತರ ಯೋಜನೆಗಳನ್ನು ಘೋಷಿಸಿದೆ. ಈ ಘೋಷಣೆಗಳ ಗ್ಯಾರಂಟಿ ಕಾರ್ಡ್‌ಗಳನ್ನು ಪ್ರತಿ ಮನೆಗೆ ತಲುಪಿಸಿ ನಮ್ಮ...
ಕಾಂಗ್ರೆಸ್ ಎಂದರೆ ದೂರದೃಷ್ಟಿಕಾಂಗ್ರೆಸ್ ಎಂದರೆ ಅಭಿವೃದ್ಧಿ#Bangalore_Mysore_Highway

Telephone

Website

Address

Krishnarajanagara
571602