ಕೃಷ್ಣರಾಜನಗರ ಕಾಂಗ್ರೆಸ್
ಕೃಷ್ಣರಾಜನಗರ ಕಾಂಗ್ರೆಸ್ ಪಕ್ಷದ ಅಧಿಕೃತ ಪ
ನಾಡಿನ ಸಮಸ್ತ ಜನತೆಗೆ ವಿಜಯದಶಮಿಯ ಹಾಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು.
ತಾಯಿ ದುರ್ಗೆಯು ಎಲ್ಲರಿಗೂ ಒಳಿತನ್ನು ಮಾಡಲಿ. ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸೋಣ.
ಚಿತ್ರದುರ್ಗದ ಕೊನೆಯ ಅರಸ, ಗಂಡುಗಲಿ ವೀರ ಮದಕರಿ ನಾಯಕ ಅವರ ಜಯಂತಿಯ ಈ ದಿನದಂದು ಅವರಿಗೆ ನನ್ನ ಗೌರವದ ನಮನಗಳನ್ನು ಸಲ್ಲಿಸುತ್ತೇನೆ.
ನಾಡಿನ ಸಮಸ್ತ ಜನತೆಗೆ ನವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ.
#ನವರಾತ್ರಿ
ಸರ್ವರಿಗೂ ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು. ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾತ್ಮ ಗಾಂಧೀಜಿಯವರ ತ್ಯಾಗ, ಸೇವೆ, ಶ್ರಮವನ್ನು ಸ್ಮರಿಸೋಣ.
ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು.
ಮಹಿಳಾ ಸಬಲೀಕರಣಕ್ಕಾಗಿ ನಾವು ಜಾರಿಗೆ ತಂದಿರುವ "ಶಕ್ತಿ" ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ.
#ಶಕ್ತಿಯೋಜನೆ
ನಾಡಿನ ಸಮಸ್ತ ಜನತೆಗೆ ಸಕಲ ಸೃಷ್ಟಿಕರ್ತ, ದೇವಶಿಲ್ಪಿ 'ವಿಶ್ವಕರ್ಮ ಜಯಂತಿ'ಯ ಹಾರ್ದಿಕ ಶುಭಾಶಯಗಳು.
ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಬಳಸಿ ನೆಲ-ಜಲ ಸಂರಕ್ಷಣೆಯ ಕಾರ್ಯಕ್ಕೆ ಕೈಜೋಡಿಸಿ. ವಿಘ್ನ ನಿವಾರಕ ವಿಘ್ನೇಶ್ವರನು ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಅನುಗ್ರಹಿಸಲಿ.
ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
ದೇವರು ಎಲ್ಲರಿಗೂ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ದಯಪಾಲಿಸಲಿ.
ನಾಡಿನ ಸಮಸ್ತ ಗುರುವೃಂದಕ್ಕೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ನಮ್ಮ ದೇಶದ ಶಿಕ್ಷಣ ವ್ಯವಸ್ಥೆಗೆ ಅಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ಶಿಕ್ಷಕರು, ಶಿಕ್ಷಣ ತಜ್ಞರು ಹಾಗೂ ಮಾಜಿ ರಾಷ್ಟ್ರಪತಿಗಳಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.
ಸೂರ್ಯನ ಅಧ್ಯಯನ ನಡೆಸುವ 'ಆದಿತ್ಯ ಎಲ್-1' ಯಶಸ್ವಿ ಉಡಾವಣೆಗೈದ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು.
ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ 'ಶಿಕ್ಷಕರ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು.
ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು.
ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ.
ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ.
ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ.
ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ.
ಮಹಿಳಾ ಸಮಾನತೆಯಿಂದ ಸಮ ಸಮಾಜ ಸ್ಥಾಪನೆ.
- ಮುಖ್ಯಮಂತ್ರಿ ಸಿದ್ದರಾಮಯ್ಯ
ಕಳೆದ ನೂರು ದಿನಗಳ ನಮ್ಮ ಆಡಳಿತದಲ್ಲಿ ರೂ. 60,000 ಕೋಟಿಗೂ ಅಧಿಕ ಬಂಡವಾಳ ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ 30,000 ಹೊಸ ಉದ್ಯೋಗ ಸೃಜನೆ ಮಾಡಿದ್ದೇವೆ.
ಯಾವ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಇರುತ್ತದೆ ಅಲ್ಲಿ ಬಂಡವಾಳ ಹೂಡಿಕೆಯಾಗುತ್ತದೆ, ಆ ಮೂಲಕ ಉದ್ಯೋಗ ಸೃಷ್ಟಿಯಾಗುತ್ತದೆ, ರಾಜ್ಯದ ಜಿಎಸ್ಡಿಪಿ ಬೆಳವಣಿಗೆಯಾಗುತ್ತದೆ. ಈ ಮಾತನ್ನು ಹಿಂದೆಯೂ ಹಲವು ಬಾರಿ ಹೇಳಿದ್ದೆ, ನಮ್ಮ ಆಡಳಿತದಲ್ಲಿ ಇದನ್ನು ನಿರೂಪಿಸಿದ್ದೇವೆ.
- ಮುಖ್ಯಮಂತ್ರಿ Siddaramaiah
ಇಂದು ಹುಣಸೂರು ಕ್ಷೇತ್ರದ ವೀರನಹೊಸಹಳ್ಳಿಯಲ್ಲಿ ನಾಡ ಹಬ್ಬ ದಸರಾ ಪ್ರಯುಕ್ತ ಗಜ ಪಯಣಕ್ಕೆ ಚಾಲನೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಶಾಸಕರಾದ ಜಿ ಟಿ ಹರೀಶ್ ಹಾಗೂ ಮೈಸೂರಿನ ಅಧಿಕಾರಿ ವರ್ಗದವರು ಈ ವೇಳೆ ಉಪಸ್ಥಿತರಿದ್ದರು
DR HC Mahadevappa
Click here to claim your Sponsored Listing.
Videos (show all)
Category
Telephone
Website
Address
571602