Taluk office krishnaraj pete -K.R.Pete
ಮಿನಿ ವಿಧಾನಸೌದ ತಾಲ್ಲೂಕು ಕಛೇರಿ ಕೃಷ್ಣರಾಜಪೇಟೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ ಆದೇಶದ ಪ್ರತಿ 👇
ಪಡಿತರ ಚೀಟಿಯ ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವ ಬಗ್ಗೆ..
ಹಲವಾರು ಸ್ವಾತಂತ್ರ್ಯ ಹೋರಾಟಗಾರರ ಸತತ ಪರಿಶ್ರಮದಿಂದ ಭಾರತಾಂಬೆಯು ಸ್ವತಂತ್ರ ರಾಷ್ಟ್ರವಾಗಿದೆ.ಹೀಗೆ ನಮ್ಮ ದೇಶ ಉನ್ನತ ಹಾದಿಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಾ ಮುನ್ನಡೆಯಲಿ. ಎಲ್ಲಾ ಭಾರತೀಯರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ಧಿಕ ಶುಭಾಶಯಗಳು 🇮🇳💐🙏🏻🙏🏻❤️
ಭೂಗೋಳದಲ್ಲಿ ಒಂದು ಜ್ಯೋತಿ ಇದೆ ಅದಕ್ಕೆ ಭಾರತ ಮಾತೇ ಎಂಬ ಹೆಸರು ಇದೆ.
ನಾಡಿನ ಸಮಸ್ತ ಜನತಗೆ ಸ್ವಾತಂತ್ರ ದಿನಾಚರಣೆಯ ಹಾರ್ದಿಕ ಶುಭಾಶಯಗಳು 💐💐🙏🏻🙏🏻❤️
ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಭಂದ...ಪತ್ರಿಕಾ ಪ್ರಕಟಣೆ
ಶ್ರೀ ಮಲೆಮಹದೇಶ್ವರ ಮಹಾ ಕುಂಭಮೇಳ ಮತ್ತು ಪುಣ್ಯಸ್ನಾನ -2022
ಸರ್ವರಿಗೂ ಸುಸ್ವಾಗತ
" ಏಕದಂತಾಯ ವಕ್ರತುಂಡಾಯ ಗೌರಿ ತನಯಾಯ ಧೀಮಹಿ ಗಜೇಶಾನಾಯ ಬಾಲಚಂದ್ರಾಯ ಶ್ರೀ ಗಣೇಶಾಯ ಧೀಮಹಿ
ಏಕದಂತಾಯ ವಕ್ರತುಂಡಾಯ ಗೌರಿ ತನಯಾಯ ಧೀಮಹಿ
ಗಜೇಶಾನಾಯ ಬಾಲಚಂದ್ರಾಯ ಶ್ರೀ ಗಣೇಶಾಯ ಧೀಮಹಿ "
ಸರ್ವರಿಗೂ ಶ್ರೀ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ವಿಘ್ನ ವಿನಾಯಕ ಮಹಾಗಣಪತಿ ಎಲ್ಲರ ವಿಘ್ನಗಳನ್ನೂ ದೂರಾಗಿಸಿ, ಎಲ್ಲರ ಮನೆ ಮನಗಳಲ್ಲಿ ಸುಖ ಶಾಂತಿ ಸದಾಕಾಲವೂ ಕರುಣಿಸಲಿ....
( ಚಿತ್ರ: ಪರಿಸರ ಸ್ನೇಹಿ ಗಣಪ ತಾಲ್ಲೂಕು ಕಚೇರಿ ಕೆ.ಆರ್.ಪೇಟೆ)
ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆಧಾರ ಸಂಖ್ಯೆ ಲಿಂಕ ಮಾಡುವ ವಿಧಾನ
ದಿಃ 24-08-2022 ರಂದು ಆಲಂಬಾಡಿಕಾವಲು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ,ಹಳ್ಳಿಯ ಕಡೆ ಕಾರ್ಯಕ್ರಮ....
ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆಧಾರ ಸಂಖ್ಯೆ ಲಿಂಕ ಮಾಡುವ ವಿಧಾನ...
ಮಂಡ್ಯ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಜಿಲ್ಲಾಧಿಕಾರಿಗಳ ಆದೇಶದ ಪ್ರತಿ...👇
ಕೃಷ್ಣರಾಜಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ನೂತನ ನಾಡಕಚೇರಿಯ ಕಟ್ಟಡ ಉದ್ಘಾಟನೆಯನ್ನು ಮಾನ್ಯ ಸಚಿವರು ಹಾಗೂ ಮಾನ್ಯ ತಹಶಿಲ್ದಾರ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು....
ಕೃಷ್ಣರಾಜಪೇಟೆ:-13-06-2022 ರಂದು ನಡೆದ ದಕ್ಷಿಣ ಪದವೀಧರ ಕ್ಷೇತ್ರದ ಮತದಾನವು ಶಾಂತಿಯುತವಾಗಿ ನಡೆಯಿತು ಹಾಗೂ ಅಂತಿಮವಾಗಿ ಪ್ರತಿಶತ 73.75% ರಷ್ಟು ಮತದಾನವಾಯಿತು.
ಕೃಷ್ಣರಾಜಪೇಟೆ ತಾಲೂಕಿನ ತಹಶಿಲ್ದಾರ್ ಎಂ.ವಿ.ರೂಪ ರವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು...
ಕಸಭಾ ಹೋಬಳಿ ಹರಿಹರಪುರ ಗ್ರಾಮದಲ್ಲಿ ದಿ:19-02-2022 ರಂದು "ಮಾನ್ಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ "ಹಾಗೂ ದಿಃ 20-02-2022 ರಂದು "ಕಂದಾಯ ದಾಖಲೆಗಳು ಮನೆ ಬಾಗಿಲಿಗೆ "ಕಾರ್ಯಕ್ರಮಗಳ ಆಯೋಜನೆಯ ಪ್ರತಿ 👇
ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ನಿಯಂತ್ರಣ ಸಂಬಂಧ ಮಂಡ್ಯ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಿರುವ ಆದೇಶದ ಪ್ರತಿ..👇
ಕೋವಿಡ್ ನಿಯಂತ್ರಣ ಸಂಬಂಧ ಮಂಡ್ಯ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿರುವ ಬಗ್ಗೆ..👇
ಕೃಷ್ಣರಾಜಪೇಟೆ ತಾಲ್ಲೂಕಿನ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಶಿವಮೂರ್ತಿ ಅವರನ್ನು ನಂಜನಗೂಡು ತಾಲ್ಲೂಕಿನ ತಹಶೀಲ್ದಾರ್ ಆಗಿ ವರ್ಗಾವಣೆಗೊಳಿಸಿರುವ ರಾಜ್ಯ ಸರ್ಕಾರವು ಚಾಮರಾಜನಗರ ಜಿಲ್ಲೆಯ ಮುನಿಸಿಪಲ್ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ವಿ.ರೂಪ ಅವರನ್ನು ಕೆ.ಆರ್.ಪೇಟೆ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.ಈ ಇಬ್ಬರೂ ಕೆ.ಎ.ಎಸ್ ಅಧಿಕಾರಿಗಳಿಗೆ ತಾಲ್ಲೂಕು ಆಡಳಿತ ಸಿಬ್ಬಂದಿಗಳ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆಗಳು....
ಬೃಹತ್ ಕೋವಿಡ ಲಸಿಕೆ ಅಭಿಯಾನ. 29-09-2021
ಬೃಹತ್ ಕೋವಿಡ ಲಸಿಕೆ ಅಭಿಯಾನ.17-09-2021
ಕೋವಿಡ್ ಲಸಿಕೆ ಅಭಿಯಾನ - 28-08-2021
ಕೋವಿಡ್ ಲಸಿಕೆ ಅಭಿಯಾನ.27-08-2021
ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕೆ.ಆರ್.ಪೇಟೆ ತಾಲ್ಲೂಕು ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ನಾಡಿನ ಸಮಸ್ತ ಜನತೆಗೆ 75 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಲಕ್ಷಾಂತರ ಹೋರಾಟಗಾರರಿಗೆ ಗೌರವಪೂರ್ವಕ ಪ್ರಣಾಮಗಳು.🙏
ಕೋವಿಡ್-19 ನಿಯಂತ್ರಣ ಸಂಬಂಧ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಾನ್ಯ ತಹಶೀಲ್ದಾರ್ ರವರಿಂದ ನಿಷೇಧಾಜ್ಞೆ ಜಾರಿಗೊಳಿಸಿರುವ ಆದೇಶದ ಪ್ರತಿ 👇
#ಕೋವಿಡ್_19 ಸೋಂಕಿನ 3ನೇ ಅಲೆಯನ್ನು ನಿಯಂತ್ರಣಕ್ಕೆ ತರುವ/ತಡೆಗಟ್ಟುವ ಸಲುವಾಗಿ ಮಂಡ್ಯ ಜಿಲ್ಲಾಧಿಕಾರಿಗಳಿಂದ 30ಕ್ಕೂ ಹೆಚ್ಚು ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶ..👇
[email protected]
08236-262227