Doddaballapur Jds Youth wing

Doddaballapur Jds Youth wing

State General Secretary JDS Karnataka.. Worked in ABB.. Director At Seundo Energy Pvt Ltd.

24/11/2023

ಕನ್ನಡ ಚಿತ್ರರಂಗದ ಮೇರು ನಟ, ಮಂಡ್ಯದ ಗಂಡು, ರೆಬೆಲ್ ಸ್ಟಾರ್, ಕಲಿಯುಗದ ಕರ್ಣ ಎಂದೇ ಖ್ಯಾತರಾದ ಡಾ || ಅಂಬರೀಶ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ನಮನಗಳು.

06/11/2023
28/10/2023

ದೊಡ್ಡಬಳ್ಳಾಪುರ ತಾಲ್ಲೂಕಿನ ಸಮಸ್ತ ಜನತೆಗೆ
ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.

19/10/2023

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನನ್ನ ನೆಚ್ಚಿನ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

Photos from Harish Gowda Doddaballapura's post 14/10/2023
02/10/2023

ಬೆಂಗಳೂರು ವಿಶ್ವವಿದ್ಯಾಲಯದಿಂದ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡರಿಗೆ "ಡಾಕ್ಟರೇಟ್ ಪದವಿ" ನೀಡಿ ಗೌರವಿಸುತ್ತಿದೆ.

18/09/2023

ನಾಡಿನ ಸಮಸ್ತ ಜನತೆಗೆ
ಗೌರಿ-ಗಣೇಶ ಹಬ್ಬದ ಶುಭಾಶಯಗಳು.

13/06/2023

ಬಡವರ ಬಂಧು, ಯುವಕರ ಆಶಾಕಿರಣ, ವಿದ್ಯಾರ್ಥಿ ಮಿತ್ರ, ಕೊಡುಗೈ ದಾನಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರಾದ ಶ್ರೀ ಎಸ್. ಎಂ. ಹರೀಶ್ ಗೌಡ ರವರಿಗೆ ಜನ್ಮದಿನದ ಶುಭಾಶಯಗಳು.

01/06/2023

ನಾಡಿನ ಸಮಸ್ತ ರೈತ ಬಾಂಧವರಿಗೆ ವಿಶ್ವ ಕ್ಷೀರ ದಿನದ ಶುಭಾಶಯಗಳು. ಗ್ರಾಮೀಣ ಪ್ರದೇಶದ ರೈತರ ಆರ್ಥಿಕತೆಯನ್ನು ಮೇಲೆತ್ತಲು, ಪೌಷ್ಟಿಕತೆಯ ಸಮಸ್ಯೆಯ ವಿರುದ್ಧ ಹೋರಾಡಲು ಕ್ಷೀರ ಕ್ರಾಂತಿಯ ಕೊಡುಗೆ ಅಪಾರ.

29/05/2023

ಕನ್ನಡ ಚಿತ್ರರಂಗದ ಹಿರಿಯ ನಟ, ಅಭಿಮಾನಿಗಳ ಪ್ರೀತಿಯ ರೆಬೆಲ್ ಸ್ಟಾರ್‌, ಮಂಡ್ಯದ ಗಂಡು ಶ್ರೀ ಅಂಬರೀಶ್ ಅವರ ಜನ್ಮದಿನದಂದು ನನ್ನ ಗೌರವ ನಮನಗಳು.

14/05/2023

ತುಂಬು ಹೃದಯದ ಧನ್ಯವಾದಗಳು 🙏

07/05/2023
06/05/2023

ದೊಡ್ಡಬಳ್ಳಾಪುರದಲ್ಲಿ ನಾಳೆ ನಡೆಯುವ ಬೃಹತ್ ಸಮಾವೇಶಕ್ಕೆ ಆಗಮಿಸಲಿದ್ದಾರೆ ಮುಂದಿನ ಮುಖ್ಯಮಂತ್ರಿ ಕುಮಾರಣ್ಣ.

05/05/2023

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ BJP ಅಭ್ಯರ್ಥಿ ಮತದಾರರಿಗೆ ಹಣ ಹಂಚುವ ಸಲುವಾಗಿ QR CODE ಇರುವ ಕಾರ್ಡ್ ಗಳನ್ನೂ ಪ್ರತಿ ಮನೆ ಮನೆಗೂ ಹಂಚಿದ್ದಾರೆ.

ಈ ಮೂಲಕ ಸಾಕ್ಷಿ ಸಮೇತ ಚುನಾವಣಾ ಅಕ್ರಮ ಎಸಗಿರುವುದು ಸಾಬೀತಾಗಿದೆ. ಆದ್ದರಿಂದ ರಾಜ್ಯ ಚುನಾವಣಾ ಆಯೋಗ ಯಾವುದೇ ಮುಲಾಜಿಲ್ಲದೆ ಬಿಜೆಪಿ ಅಭ್ಯರ್ಥಿಯ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್.ಎಂ. ಹರೀಶ್ ಗೌಡರು ಆಗ್ರಹಿಸಿದರು.

04/05/2023

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್.ಎಂ. ಹರೀಶ್ ಗೌಡರ ಮಗ ಮುಂದಿನ ಮುಖ್ಯಮಂತ್ರಿಗಳಾದ ಕುಮಾರಣ್ಣ ನವರಿಗೆ ಬೆಂಬಲ ನೀಡಿದ್ದು ಹೀಗೆ 👇

01/05/2023

ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಶ್ರೀ ಲಕ್ಷ್ಮೀಪತಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು.

01/05/2023

ಸಮಸ್ತ ಕಾರ್ಮಿಕ ಬಂಧುಗಳಿಗೆ
ವಿಶ್ವ ಕಾರ್ಮಿಕರ ದಿನದ ಶುಭಾಶಯಗಳು.

22/04/2023

ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಕಿರುನೋಟ.

21/04/2023

ಪೂಜ್ಯ ಗುರುಗಳಿಗೆ ಜನ್ಮದಿನದ ಶುಭಾಶಯಗಳು 🙏

21/04/2023

ನಮ್ಮ ದೊಡ್ಡಬಳ್ಳಾಪುರದ ಹೆಮ್ಮೆ ಹರೀಶ್ ಗೌಡರು 💪

19/04/2023

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀ ಬಿ. ಮುನೇಗೌಡ್ರು ನಾಳೆ ನಾಮಪತ್ರ ಸಲ್ಲಿಸುತ್ತಿದ್ದು, ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸಬೇಕೆಂದು ಕೋರುತ್ತೇವೆ.

19/04/2023

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬಿ. ಮುನೇಗೌಡ್ರು ನಾಳೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

14/04/2023

ಸಮಾನತೆಯ ಹರಿಕಾರ, ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಸವಿನೆನಪಿನಲ್ಲಿ..

13/04/2023

ರಾಜ್ಯದಲ್ಲಿ ಜನಸಾಮಾನ್ಯರ ಸರ್ಕಾರ ತರಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ..🙏

12/04/2023

ಮಧುರೆ ಹೋಬಳಿಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಚುನಾಯಿತ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸುತ್ತೇವೆ.

12/04/2023

ಕನ್ನಡ ಚಿತ್ರರಂಗದ ಮೇರುನಟ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜಕುಮಾರ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ನಮನಗಳು.

08/04/2023

ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಕೊನಘಟ್ಟ ಗ್ರಾಮದಲ್ಲಿ ಇಂದು ಪಕ್ಷದ ಅಭ್ಯರ್ಥಿಗಳಾದ ಬಿ.ಮುನೆಗೌಡರ ಜೊತೆ ಮನೆ ಮನೆ ಪ್ರಚಾರದೊಂದಿಗೆ, ಕುಮಾರಣ್ಣನ ಮಹತ್ವಾಕಾಂಕ್ಷಿಯ ಪಂಚರತ್ನ ಯೋಜನೆಯ ಬಗ್ಗೆ ತಿಳಿಸಿ ಬೆಂಬಲ ಕೋರಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್.ಎಂ. ಹರೀಶ್ ಗೌಡರು.

31/03/2023

ಇಂದಿನಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ನನ್ನೆಲ್ಲ ವಿದ್ಯಾರ್ಥಿ ಮಿತ್ರರಿಗೆ ಶುಭ ಹಾರೈಕೆಗಳು.

30/03/2023

ಸರ್ವರಿಗೂ ಪ್ರಭು ಶ್ರೀ ರಾಮ ನವಮಿಯ ಶುಭಾಶಯಗಳು.

30/03/2023

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಾಸಲು ಹೋಬಳಿಯ ಹೊಸಹಳ್ಳಿ ಮತ್ತು ಆರೂಢಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಜೆಡಿಎಸ್ ಅಭ್ಯರ್ಥಿಗಳಾದ ಬಿ. ಮುನೇಗೌಡರ ಜೊತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್.ಎಂ. ಹರೀಶ್ ಗೌಡರು ಭೇಟಿ ನೀಡಿ ಪ್ರಚಾರ ಮಾಡಿದರು.

25/03/2023

ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿ.

Videos (show all)

ಹಾಸನದಲ್ಲಿ ಇಂದು ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರ ಭಾಷಣ ಹಾಗೂ ಕೆಲ ಸ್ವಾರಸ್ಯಕರ ದೃ...
ಕೇರಳದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಭಾರತದ 108 ಪ್ರಾಚೀನ ಶಿವಾಲಯಗಳಲ್...

Website