Kannada - Bar & Bench

Kannada - Bar & Bench

ನಿಮಗಾಗಿ ಕನ್ನಡದಲ್ಲಿ ಕಾನೂನು ಸುದ್ದಿಗಳು, ಕೋರ್ಟ್ ಸುದ್ದಿಗಳು
Your Legal News now in Kannada.

ನೆರವಿನ ಸೋಗಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇ 25/07/2024

ನೆರವಿನ ಸೋಗಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ನೆರವಿನ ಸೋಗಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇ ಮಗುವಿನ ಶಾಲಾ ಶುಲ್ಕ ತುಂಬಲು ಸಹಾಯ ಮಾಡುವ ಭರವಸೆ ನೀಡಿ ಮಹಿಳೆಯ ಮೊಬೈಲ್‌ ನಂಬರ್‌ ಸಂಗ್ರಹಿಸಿ ಆನಂತರ ಆಕೆಯ ಬೆತ್ತಲೆ ವಿಡಿಯೊ ಮಾಡಿಕ.....

ಪ್ರತಿಭಟನಾನಿರತ ರೈತರು ಮತ್ತು ಕೇಂದ್ರದ ನಡುವಿನ ವಿಶ್ವಾಸ ಕೊರತೆಯತ್ತ ಬೆರಳು ಮಾಡಿದ ಸುಪ್ರೀಂ ಕೋರ್ಟ್ 24/07/2024

ಪ್ರತಿಭಟನಾನಿರತ ರೈತರು ಮತ್ತು ಕೇಂದ್ರದ ನಡುವಿನ ವಿಶ್ವಾಸ ಕೊರತೆಯತ್ತ ಬೆರಳು ಮಾಡಿದ ಸುಪ್ರೀಂ ಕೋರ್ಟ್

ಪ್ರತಿಭಟನಾನಿರತ ರೈತರು ಮತ್ತು ಕೇಂದ್ರದ ನಡುವಿನ ವಿಶ್ವಾಸ ಕೊರತೆಯತ್ತ ಬೆರಳು ಮಾಡಿದ ಸುಪ್ರೀಂ ಕೋರ್ಟ್ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮತ್ತೆ ದೆಹಲಿ ಪಾದಯಾತ್ರೆಗೆ ಮುಂದಾಗುತ್ತಿರುವ ರೈತರ ಬೇಡಿಕೆಗಳನ್ನು ಆಲಿಸುವಂತಹ ಕ್ರಮಗಳನ....

'ಪ್ರಕರಣ ಯಾವಾಗ ಆಲಿಸಬೇಕು ಎಂದು ನಮಗೆ ಆದೇಶಿಸಲು ಹೈಕೋರ್ಟ್ ಯಾರು?' ಎನ್‌ಸಿಎಲ್‌ಎಟಿ ಚೆನ್ನೈ ಪೀಠ ಗರಂ 24/07/2024

'ಪ್ರಕರಣ ಯಾವಾಗ ಆಲಿಸಬೇಕು ಎಂದು ನಮಗೆ ಆದೇಶಿಸಲು ಹೈಕೋರ್ಟ್ ಯಾರು?' ಎನ್‌ಸಿಎಲ್‌ಎಟಿ ಚೆನ್ನೈ ಪೀಠ ಗರಂ

'ಪ್ರಕರಣ ಯಾವಾಗ ಆಲಿಸಬೇಕು ಎಂದು ನಮಗೆ ಆದೇಶಿಸಲು ಹೈಕೋರ್ಟ್ ಯಾರು?' ಎನ್‌ಸಿಎಲ್‌ಎಟಿ ಚೆನ್ನೈ ಪೀಠ ಗರಂ ಪ್ರಕರಣವೊಂದನ್ನು ಆದ್ಯತೆಯ ಮೇರೆಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಇದೆ ಎಂದು ವಕೀಲರೊಬ್ಬರು ತಿಳಿಸಿದಾಗ ಚೆನ್ನೈ...

ಕಾನೂನು ನೆರವು ವಕೀಲರಿಗೆ ಹೆರಿಗೆ ಸವಲತ್ತಿನ ನಿರಾಕರಣೆ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್ 24/07/2024

ಕಾನೂನು ನೆರವು ವಕೀಲರಿಗೆ ಹೆರಿಗೆ ಸವಲತ್ತಿನ ನಿರಾಕರಣೆ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಕಾನೂನು ನೆರವು ವಕೀಲರಿಗೆ ಹೆರಿಗೆ ಸವಲತ್ತಿನ ನಿರಾಕರಣೆ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್ ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕಾನೂನು ನೆರವು ವಕೀಲರಿಗೆ ಹೆರಿಗೆ ಸವಲತ್ತುಗಳನ್ನು ನಿರಾಕರಿಸಿ....

ಮುಂಬೈ ಬಿಜೆಪಿ ವಕ್ತಾರ ಹೂಡಿರುವ ಮಾನನಷ್ಟ ಮೊಕದ್ದಮೆ: ಖ್ಯಾತ ಯೂಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮ 24/07/2024

ಮುಂಬೈ ಬಿಜೆಪಿ ವಕ್ತಾರ ಹೂಡಿರುವ ಮಾನನಷ್ಟ ಮೊಕದ್ದಮೆ: ಖ್ಯಾತ ಯೂಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂಬೈ ಬಿಜೆಪಿ ವಕ್ತಾರ ಹೂಡಿರುವ ಮಾನನಷ್ಟ ಮೊಕದ್ದಮೆ: ಖ್ಯಾತ ಯೂಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮ ತಮ್ಮನ್ನು ನಿಂದನಾತ್ಮಕವಾಗಿ ಟ್ರೋಲ್‌ ಮಾಡಲಾಗಿದೆ ಎಂದು ದೂರಿ ಮುಂಬೈ ಬಿಜೆಪಿ ಘಟಕದ ವಕ್ತಾರ ಸುರೇಶ್‌ ಕರಮ್ಶಿ ನಖುವಾ ಅವರು ಸಲ್ಲಿಸ....

ಗುಡ್ಡ ಕುಸಿತ: ರಕ್ಷಣೆ, ತೆರವು ಕಾರ್ಯಾಚರಣೆ ವಸ್ತುಸ್ಥಿತಿ ವರದಿ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂ 24/07/2024

ಗುಡ್ಡ ಕುಸಿತ: ರಕ್ಷಣೆ, ತೆರವು ಕಾರ್ಯಾಚರಣೆ ವಸ್ತುಸ್ಥಿತಿ ವರದಿ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂಚನೆ

ಗುಡ್ಡ ಕುಸಿತ: ರಕ್ಷಣೆ, ತೆರವು ಕಾರ್ಯಾಚರಣೆ ವಸ್ತುಸ್ಥಿತಿ ವರದಿ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ....

ಮೂರು ಹೊಸ ಅಪರಾಧಿಕ ಕಾನೂನುಗಳನ್ನು ಸಂಕ್ಷಿಪ್ತನಾಮದಿಂದ ಕರೆಯಿರಿ: ಪಂಜಾಬ್ ಹೈಕೋರ್ಟ್ 24/07/2024

ಮೂರು ಹೊಸ ಅಪರಾಧಿಕ ಕಾನೂನುಗಳನ್ನು ಸಂಕ್ಷಿಪ್ತನಾಮದಿಂದ ಕರೆಯಿರಿ: ಪಂಜಾಬ್ ಹೈಕೋರ್ಟ್

ಮೂರು ಹೊಸ ಅಪರಾಧಿಕ ಕಾನೂನುಗಳನ್ನು ಸಂಕ್ಷಿಪ್ತನಾಮದಿಂದ ಕರೆಯಿರಿ: ಪಂಜಾಬ್ ಹೈಕೋರ್ಟ್ ಈ ತಿಂಗಳ ಆರಂಭದಲ್ಲಿ ಜಾರಿಗೆ ಬಂದಿರುವ ಮೂರು ಹೊಸ ಅಪರಾಧಿಕ ಕಾನೂನುಗಳ ಶೀರ್ಷಿಕೆ ಕುರಿತಂತೆ ಗೊಂದಲ ಹೋಗಲಾಡಿಸಲು ಅವುಗಳ ಸಂಕ್ಷಿಪ್ತ....

ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣ: ವಾಸುದೇವ್‌, ಅಮಿತ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ 24/07/2024

ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣ: ವಾಸುದೇವ್‌, ಅಮಿತ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣ: ವಾಸುದೇವ್‌, ಅಮಿತ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ವಾಸುದೇವ ಭಗವಾನ್‌ ಮತ್ತು ಅಮಿತ್‌ ಬದ್ದಿಗೆ ಕರ್ನಾಟಕ ಹೈಕೋರ್ಟ್....

ಬಿಟ್‌ ಕಾಯಿನ್‌ ಪ್ರಕರಣ: ಶ್ರೀಕಿ, ರಾಬಿನ್‌ ಖಂಡೇಲ್‌ವಾಲಾಗೆ ಜಾಮೀನು ಮಂಜೂರು ಮಾಡಿದ ತುಮಕೂರು ನ್ಯಾಯಾಲಯ 24/07/2024

ಬಿಟ್‌ ಕಾಯಿನ್‌ ಪ್ರಕರಣ: ಶ್ರೀಕಿ, ರಾಬಿನ್‌ ಖಂಡೇಲ್‌ವಾಲಾಗೆ ಜಾಮೀನು ಮಂಜೂರು ಮಾಡಿದ ತುಮಕೂರು ನ್ಯಾಯಾಲಯ

ಬಿಟ್‌ ಕಾಯಿನ್‌ ಪ್ರಕರಣ: ಶ್ರೀಕಿ, ರಾಬಿನ್‌ ಖಂಡೇಲ್‌ವಾಲಾಗೆ ಜಾಮೀನು ಮಂಜೂರು ಮಾಡಿದ ತುಮಕೂರು ನ್ಯಾಯಾಲಯ ಬಹುಕೋಟಿ ಮೌಲದ್ಯ ಬಿಟ್ ಕಾಯಿನ್ ಕಳವು ಪ್ರಕರಣದ ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿರುವ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ರಮೇಶ್ ಹಾಗೂ ....

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಇ ಡಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ 24/07/2024

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಇ ಡಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಇ ಡಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾ...

ತನ್ನ ವಿರುದ್ಧದ ದಿವಾಳಿ ಪ್ರಕ್ರಿಯೆ ಆದೇಶ ಪ್ರಶ್ನಿಸಿ ಚೆನ್ನೈ ಎನ್‌ಸಿಎಲ್ಎಟಿಗೆ ಬೈಜೂಸ್ ಮೇಲ್ಮನವಿ 24/07/2024

ತನ್ನ ವಿರುದ್ಧದ ದಿವಾಳಿ ಪ್ರಕ್ರಿಯೆ ಆದೇಶ ಪ್ರಶ್ನಿಸಿ ಚೆನ್ನೈ ಎನ್‌ಸಿಎಲ್ಎಟಿಗೆ ಬೈಜೂಸ್ ಮೇಲ್ಮನವಿ

ತನ್ನ ವಿರುದ್ಧದ ದಿವಾಳಿ ಪ್ರಕ್ರಿಯೆ ಆದೇಶ ಪ್ರಶ್ನಿಸಿ ಚೆನ್ನೈ ಎನ್‌ಸಿಎಲ್ಎಟಿಗೆ ಬೈಜೂಸ್ ಮೇಲ್ಮನವಿ ತನ್ನ ಮಾತೃ ಕಂಪೆನಿಯಾದ ಥಿಂಕ್‌ ಅಂಡ್‌ ಲರ್ನ್‌ ವಿರುದ್ಧದ ದಿವಾಳಿ ಅರ್ಜಿಯನ್ನು ಸ್ವೀಕರಿಸಿದ್ದ ಬೆಂಗಳೂರು ರಾಷ್ಟ್ರೀಯ ಕಂಪೆನಿ ನ್.....

ಐವತ್ತು ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಕ್ಕೆ ವಿನಾಯಿತಿ ಇದ್ದರೂ ವರ್ಗಾವಣೆ: ಸರ್ಕಾರದ ಮೇಲ್ಮನವಿ ವಜಾ ಮಾಡಿದ ಹ 23/07/2024

ಐವತ್ತು ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಕ್ಕೆ ವಿನಾಯಿತಿ ಇದ್ದರೂ ವರ್ಗಾವಣೆ: ಸರ್ಕಾರದ ಮೇಲ್ಮನವಿ ವಜಾ ಮಾಡಿದ ಹೈಕೋರ್ಟ್‌

ಐವತ್ತು ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಕ್ಕೆ ವಿನಾಯಿತಿ ಇದ್ದರೂ ವರ್ಗಾವಣೆ: ಸರ್ಕಾರದ ಮೇಲ್ಮನವಿ ವಜಾ ಮಾಡಿದ ಹ ಐವತ್ತು ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆಗೆ ವಿನಾಯಿತಿ ಇದ್ದರೂ ರಾಜ್ಯ ಸರ್ಕಾರ 55 ವರ್ಷ ಹಾಗೂ 58 ವರ್ಷದ ಇಬ್ಬರು ಮಹಿಳಾ ಶಿಕ್ಷಕಿಯರ....

ಕುಲಾಂತರಿ ಸಾಸಿವೆ ವಾಣಿಜ್ಯ ಮಾರಾಟ: ಭಿನ್ನ ತೀರ್ಪು ನೀಡಿದ ಸುಪ್ರೀಂ ಕೋರ್ಟ್ 23/07/2024

ಕುಲಾಂತರಿ ಸಾಸಿವೆ ವಾಣಿಜ್ಯ ಮಾರಾಟ: ಭಿನ್ನ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಕುಲಾಂತರಿ ಸಾಸಿವೆ ವಾಣಿಜ್ಯ ಮಾರಾಟ: ಭಿನ್ನ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಕುಲಾಂತರಿ ಸಾಸಿವೆಯ ವಾಣಿಜ್ಯ ಮಾರಾಟಕ್ಕೆ ಅನುಮತಿ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಭಿನ್ನ ತೀರ್ಪು ನೀಡಿದೆ [ ಜೀನ್ ಕ್.....

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣ: ಸಿಬಿಐಗೆ ನೀಡಲು ಎಜಿ ಕೋರಿಕೆ; ಸರ್ಕಾರಕ್ಕೆ ಹೈಕೋರ್ಟ್‌ 23/07/2024

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣ: ಸಿಬಿಐಗೆ ನೀಡಲು ಎಜಿ ಕೋರಿಕೆ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣ: ಸಿಬಿಐಗೆ ನೀಡಲು ಎಜಿ ಕೋರಿಕೆ; ಸರ್ಕಾರಕ್ಕೆ ಹೈಕೋರ್ಟ್‌ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಮೊತ್ತದ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾವಣೆ ಮಾಡುವಂತ...

'ಸಂವಿಧಾನ್ ಹತ್ಯಾ ದಿವಸ್' ಅಧಿಸೂಚನೆ ಪ್ರಶ್ನಿಸಿ ಅಲಾಹಾಬಾದ್ ಹೈಕೋರ್ಟ್‌ಗೆ ಪಿಐಎಲ್ 23/07/2024

'ಸಂವಿಧಾನ್ ಹತ್ಯಾ ದಿವಸ್' ಅಧಿಸೂಚನೆ ಪ್ರಶ್ನಿಸಿ ಅಲಾಹಾಬಾದ್ ಹೈಕೋರ್ಟ್‌ಗೆ ಪಿಐಎಲ್

'ಸಂವಿಧಾನ್ ಹತ್ಯಾ ದಿವಸ್' ಅಧಿಸೂಚನೆ ಪ್ರಶ್ನಿಸಿ ಅಲಾಹಾಬಾದ್ ಹೈಕೋರ್ಟ್‌ಗೆ ಪಿಐಎಲ್ 1975ರ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಜೂನ್ 25ನ್ನು ಸಂವಿಧಾನ ಹತ್ಯೆಯ ದಿನ ಎಂದು ಘೋಷಿಸುವ ಕ.....

ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ 23/07/2024

ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ “ಬೆಕ್ಕು ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ” ಎಂದು ವ್ಯಕ್ತಿಯೊಬ್ಬರ ವಿರುದ್ಧ ದಾಖಲ....

ಸಂಶೋಧಕ ಕಲಬುರ್ಗಿ ಕೊಲೆ ಪ್ರಕರಣ: ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ 22/07/2024

ಸಂಶೋಧಕ ಕಲಬುರ್ಗಿ ಕೊಲೆ ಪ್ರಕರಣ: ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ ಅಸಮಾಧಾನ

ಸಂಶೋಧಕ ಕಲಬುರ್ಗಿ ಕೊಲೆ ಪ್ರಕರಣ: ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ವಿಚಾರಣೆಯ ಸಂಬಂಧ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸು...

ಸ್ವಪಕ್ಷದ ಇಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್‌ ರೇವಣ್ಣಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ 22/07/2024

ಸ್ವಪಕ್ಷದ ಇಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್‌ ರೇವಣ್ಣಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ನ್ಯಾಯಾಲಯ

ಸ್ವಪಕ್ಷದ ಇಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್‌ ರೇವಣ್ಣಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ಸ್ವಪಕ್ಷದ ಕಾರ್ಯಕರ್ತನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರಿಗೆ ಬೆ.....

ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ತನಿಖೆಗೆ ಉನ್ನತ ಮಟ್ಟದ ಸಮಿತಿ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ವ 22/07/2024

ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ತನಿಖೆಗೆ ಉನ್ನತ ಮಟ್ಟದ ಸಮಿತಿ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ವಿವರಣೆ

ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ತನಿಖೆಗೆ ಉನ್ನತ ಮಟ್ಟದ ಸಮಿತಿ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ವ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ ಘಟನೆಯ ತ....

ನೀಟ್‌ ಪ್ರಕರಣ: ಬ್ಯಾಕಪ್ ಪ್ರಶ್ನೆ ಪತ್ರಿಕೆಗಳ ಬಳಕೆ; ವಿವರ ನೀಡುವಂತೆ ಕೇಂದ್ರ, ಎನ್‌ಟಿಎಗೆ ಸುಪ್ರೀಂ ತಾಕೀತು 22/07/2024

ನೀಟ್‌ ಪ್ರಕರಣ: ಬ್ಯಾಕಪ್ ಪ್ರಶ್ನೆ ಪತ್ರಿಕೆಗಳ ಬಳಕೆ; ವಿವರ ನೀಡುವಂತೆ ಕೇಂದ್ರ, ಎನ್‌ಟಿಎಗೆ ಸುಪ್ರೀಂ ತಾಕೀತು

ನೀಟ್‌ ಪ್ರಕರಣ: ಬ್ಯಾಕಪ್ ಪ್ರಶ್ನೆ ಪತ್ರಿಕೆಗಳ ಬಳಕೆ; ವಿವರ ನೀಡುವಂತೆ ಕೇಂದ್ರ, ಎನ್‌ಟಿಎಗೆ ಸುಪ್ರೀಂ ತಾಕೀತು ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಗಾಗಿ (ನೀಟ್‌ 2024 ) ಬ್ಯಾಕಪ್‌ (ಪರ್ಯಾಯವಾಗಿ) ರೂಪದಲ್ಲಿ ಕೆನರಾ ....

ನೂತನ ಅಪರಾಧಿಕ ಕಾನೂನುಗಳ ಹಿಂದಿ ಶೀರ್ಷಿಕೆ: 'ಸ್ವಲ್ಪ ಗೊಂದಲಮಯವಾಗಿದೆ ಆದರೂ ಕಲಿಯುತ್ತಿದ್ದೇವೆ' ಎಂದ ಕೇರಳ ಹ 22/07/2024

ನೂತನ ಅಪರಾಧಿಕ ಕಾನೂನುಗಳ ಹಿಂದಿ ಶೀರ್ಷಿಕೆ: 'ಸ್ವಲ್ಪ ಗೊಂದಲಮಯವಾಗಿದೆ ಆದರೂ ಕಲಿಯುತ್ತಿದ್ದೇವೆ' ಎಂದ ಕೇರಳ ಹೈಕೋರ್ಟ್

ನೂತನ ಅಪರಾಧಿಕ ಕಾನೂನುಗಳ ಹಿಂದಿ ಶೀರ್ಷಿಕೆ: 'ಸ್ವಲ್ಪ ಗೊಂದಲಮಯವಾಗಿದೆ ಆದರೂ ಕಲಿಯುತ್ತಿದ್ದೇವೆ' ಎಂದ ಕೇರಳ ಹ ನೂತನ ಅಪರಾಧಿಕ ಕಾನೂನುಗಳ ಹಿಂದಿ ಶೀರ್ಷಿಕೆಗಳನ್ನು ಪ್ರಶ್ನಿಸಿ ದಾಖಲಾಗಿರುವ ಪ್ರಕರಣವೊಂದರ ವಿಚಾರಣೆ ವೇಳೆ ತನ್ನ ಅಭಿಪ್ರಾಯ ವ್ಯಕ್...

ಕಾಂವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಬೇಕೆಂಬ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ 22/07/2024

ಕಾಂವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಬೇಕೆಂಬ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ಕಾಂವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಬೇಕೆಂಬ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ಕಾಂವಡ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರು ಮತ್ತು ವಿವರಗಳನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದ.....

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ 22/07/2024

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹95 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎನ್ನ...

ಬಾನ್ಸುರಿ ವಿರುದ್ಧದ ಸೋಮನಾಥ್‌ ಅರ್ಜಿಯಲ್ಲಿ ವಿಪರೀತ ಮುದ್ರಣ ದೋಷ: ನೋಟಿಸ್‌ ನೀಡಲು ದೆಹಲಿ ಹೈಕೋರ್ಟ್ ನಿರಾಕ 22/07/2024

ಬಾನ್ಸುರಿ ವಿರುದ್ಧದ ಸೋಮನಾಥ್‌ ಅರ್ಜಿಯಲ್ಲಿ ವಿಪರೀತ ಮುದ್ರಣ ದೋಷ: ನೋಟಿಸ್‌ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ

ಬಾನ್ಸುರಿ ವಿರುದ್ಧದ ಸೋಮನಾಥ್‌ ಅರ್ಜಿಯಲ್ಲಿ ವಿಪರೀತ ಮುದ್ರಣ ದೋಷ: ನೋಟಿಸ್‌ ನೀಡಲು ದೆಹಲಿ ಹೈಕೋರ್ಟ್ ನಿರಾಕ ನವದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ನಾಯಕಿ ದಿವಂಗತ ಸುಷ್ಮ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಆಯ್ಕೆ ಪ್ರಶ್ನಿಸಿ ಎಎಪಿ ...

ಸುದೀರ್ಘವಾಗಿ ದುಡಿಯುವ ಕಿರಿಯ ವಕೀಲರಿಗೆ ಗೌರವಾನ್ವಿತ ಮೊತ್ತ ಪಾವತಿಸುವಂತೆ ಸಿಜೆಐ ಡಿ ವೈ ಚಂದ್ರಚೂಡ್ ಕರೆ 22/07/2024

ಸುದೀರ್ಘವಾಗಿ ದುಡಿಯುವ ಕಿರಿಯ ವಕೀಲರಿಗೆ ಗೌರವಾನ್ವಿತ ಮೊತ್ತ ಪಾವತಿಸುವಂತೆ ಸಿಜೆಐ ಡಿ ವೈ ಚಂದ್ರಚೂಡ್ ಕರೆ

ಸುದೀರ್ಘವಾಗಿ ದುಡಿಯುವ ಕಿರಿಯ ವಕೀಲರಿಗೆ ಗೌರವಾನ್ವಿತ ಮೊತ್ತ ಪಾವತಿಸುವಂತೆ ಸಿಜೆಐ ಡಿ ವೈ ಚಂದ್ರಚೂಡ್ ಕರೆ ಕಿರಿಯ ವಕೀಲರಿಗೆ ಉತ್ತಮ ವೇತನ ನೀಡುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಕರೆ ನೀಡಿದ್ದಾರೆ.ಮದ್ರಾಸ್ ಹ...

ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು: ಮಧ್ಯಪ್ರದೇಶ ಹೈಕೋರ್ಟ್ 21/07/2024

ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು: ಮಧ್ಯಪ್ರದೇಶ ಹೈಕೋರ್ಟ್

ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು: ಮಧ್ಯಪ್ರದೇಶ ಹೈಕೋರ್ಟ್ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕೇವಲ ಕಾಗದದ ಮೇಲೆ ಉಳಿಯಬಾರದು ಅದು ಜಾರಿಯಾಗಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಹೇಳಿ.....

ಕನ್ವರ್ ಯಾತ್ರೆ: ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಉ. ಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ 21/07/2024

ಕನ್ವರ್ ಯಾತ್ರೆ: ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಉ. ಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಕನ್ವರ್ ಯಾತ್ರೆ: ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಉ. ಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರು ಮತ್ತು ವಿವರಗಳನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದ.....

ದೆಹಲಿ ಗಲಭೆ ಸಂಚು ಪ್ರಕರಣ: ನಾಳೆ ಉಮರ್‌ ಖಾಲಿದ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ ದೆಹಲಿ ಹೈಕೋರ್ಟ್ 21/07/2024

ದೆಹಲಿ ಗಲಭೆ ಸಂಚು ಪ್ರಕರಣ: ನಾಳೆ ಉಮರ್‌ ಖಾಲಿದ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ ದೆಹಲಿ ಹೈಕೋರ್ಟ್

ದೆಹಲಿ ಗಲಭೆ ಸಂಚು ಪ್ರಕರಣ: ನಾಳೆ ಉಮರ್‌ ಖಾಲಿದ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ ದೆಹಲಿ ಹೈಕೋರ್ಟ್ ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಜಾಮೀನು ಕೋರಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್...

ನವದೆಹಲಿ ಸಂಸದೆ ಬಾನ್ಸುರಿ ಸ್ವರಾಜ್ ಆಯ್ಕೆ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಎಎಪಿ ನಾಯಕ ಅರ್ಜಿ 21/07/2024

ನವದೆಹಲಿ ಸಂಸದೆ ಬಾನ್ಸುರಿ ಸ್ವರಾಜ್ ಆಯ್ಕೆ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಎಎಪಿ ನಾಯಕ ಅರ್ಜಿ

ನವದೆಹಲಿ ಸಂಸದೆ ಬಾನ್ಸುರಿ ಸ್ವರಾಜ್ ಆಯ್ಕೆ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಎಎಪಿ ನಾಯಕ ಅರ್ಜಿ ನವದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ನಾಯಕಿ ದಿವಂಗತ ಸುಷ್ಮ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಆಯ್ಕೆ ಪ್ರಶ್ನಿಸಿ ಎಎಪಿ ...